ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5 ರಷ್ಟು ಬೆಳವಣಿಗೆ ದರ ಕಾಣಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ. ಚೆನ್ನೈನಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ಅವರು, ದೇಶದ ಜಿಡಿಪಿ ಕೂಡಾ 4.5 ಲಕ್ಷ ಕೋಟಿ ರೂಪಾಯಿಗಳಷ್ಟು ಏರಿಕೆಯಾಗಲಿದೆ ಎಂದು ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆಗಳಿಗೆ ಅಂದಾಜು ವೆಚ್ಚ ಒಂದು ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದರಿಂದ 12 ಸಾವಿರ ಕೋಟಿ ರೂಪಾಯಿಗಳನ್ನು ಉಳಿಸಬಹುದು ಎಂದು ಅವರು ತಿಳಿಸಿದ್ದಾರೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…