ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ಆಹಾರ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ ನೀಡಿದ ಅವರು, 26 ಕೋಟಿ ಜನ ಬಡತನದಿಂದ ಹೊರ ಬಂದಿರುವ ಕುರಿತು ವಿಶ್ವಬ್ಯಾಂಕ್ ವರದಿ ನೀಡಿದೆ. ಪ್ರಧಾನಮಂತ್ರಿ ಅನ್ನ ಯೋಜನೆಯಡಿ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ 11 ವರ್ಷಗಳಲ್ಲಿ ಬಡತನ ನಿವಾರಣೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಕ್ಕೆ ತಂದಿದ್ದು, ಬಡತನ ನಿವಾರಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…