ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ಆಹಾರ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ ನೀಡಿದ ಅವರು, 26 ಕೋಟಿ ಜನ ಬಡತನದಿಂದ ಹೊರ ಬಂದಿರುವ ಕುರಿತು ವಿಶ್ವಬ್ಯಾಂಕ್ ವರದಿ ನೀಡಿದೆ. ಪ್ರಧಾನಮಂತ್ರಿ ಅನ್ನ ಯೋಜನೆಯಡಿ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ 11 ವರ್ಷಗಳಲ್ಲಿ ಬಡತನ ನಿವಾರಣೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಕ್ಕೆ ತಂದಿದ್ದು, ಬಡತನ ನಿವಾರಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…