Advertisement
ಸುದ್ದಿಗಳು

ಚಳಿಗಾಲದ ಸಮಯದಲ್ಲಿ ಆಹಾರ ಕ್ರಮ ಹೀಗಿರಲಿ

Share

ಚಳಿಗಾಲದಲ್ಲಿ ನಾವು ತುಸು ಹೆಚ್ಚು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಏಕೆಂದರೆ ಈ ವಾತಾವರಣದ ಬದಲಾವಣೆಯಿಂದಲೇ ಆರೋಗ್ಯ ಹೆಚ್ಚು ಕೆಡುವುದು. ಆದುದರಿಂದ ನಾವು ನಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಿದರೆ ಒಳಿತು. ಆಹಾರ ಕ್ರಮದಲ್ಲಿ ಮಾಡುವ ತಪ್ಪುಗಳು ನಮ್ಮ ರೋಗನಿರೋಧಕ ಶಕ್ತಿ ಕುಂದಿಸಿ, ಶೀತ, ಕೆಮ್ಮು ಮತ್ತು ಜೀರ್ಣ ಕ್ರೀಯೆ ಸಮಸ್ಯೆಗಳಿಗೆ ಕಾರಣವಾಗಬಹುದು.

ಯಾವರೀತಿ ಆಹಾರ ಕ್ರಮಗಳು ಇರಬೇಕು:

  • ಬಿಸಿಬಿಸಿ ಆಹಾರ ಸೇವನೆ: ತಣ್ಣನೆಯ ಆಹಾರ ಅಥವಾ ಫ್ರೀಡ್ಜ್ ನಿಂದ ನೇರವಾಗಿ ತೆಗೆದ ಆಹಾರವನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಇದರಿಂದ ಜೀರ್ಣಶಕ್ತಿ ಕುಗ್ಗುತ್ತದೆ, ಹೊಟ್ಟೆ ಉಬ್ಬರ, ಅಜೀರ್ಣ, ಗ್ಯಾಸು ಸಮಸ್ಯೆಗಳು ಹೆಚ್ಚಾಗುತ್ತದೆ, ದೇಹದ ಉಷ್ಣತೆಯ ಸಮತೋಲನ ಹದಗೆಡುತ್ತದೆ. ಆದುದರಿಂದ ಯಾವಾಗಲೂ ಬಿಸಿಬಿಸಿಯಾದ ಮತ್ತು ಅಂದೇ ತಯಾರಿಸಿದ ತಾಜಾ ಆಹಾರ ಸೇವಿಸಿ.
  • ಆರೋಗ್ಯಕರ ಕೊಬ್ಬಿನಂಶ ನಿರ್ಲಕ್ಷ: ದೇಹದ ಗಾತ್ರದಲ್ಲಿ ಬದಲಾವಣೆಯಾಗಬಹುದು ಎಂದು ಅನೇಕರು ತುಪ್ಪ ಅಥವಾ ಕೊಬ್ಬಿನಂಶವಿರುವ ಪದಾರ್ಥಗಳನ್ನು ಸಂಪೂರ್ಣವಾಗಿ ತ್ಯಜಿಸುತ್ತಾರೆ. ಆದರೆ ಚಳಿಗಾಲದಲ್ಲಿ ನೈಸರ್ಗಿಕವಾಗಿ ಒಣ ಋತುವಾಗಿರುವುದರಿಂದ ದೇಹಕ್ಕೆ ಸಾಕಷ್ಟು ಸ್ನಿಗ್ಥತೆ ಅಗತ್ಯ. ಕೊಬ್ಬಿನಂಶ ಬಿಟ್ಟರೆ ಚರ್ಮ ಒಣಗುವುದು, ಕೀಲು ನೋವು ಮತ್ತು ಮಲಬದ್ಧತೆ ಸಮಸ್ಯೆಗಳು ಉಂಟಾಗಬಹುದು.
  • ಪೋಷಣೆ ನೀಡುವ ಆಹಾರ: ಹಸಿ ಸಲಾಡ್ ಗಳಂತಹ ಒಣ ಪದಾರ್ಥಗಳನ್ನು ಚಳಿಗಾಲದಲ್ಲಿ ಅತಿಯಾಗಿ ಸೇವಿಸುವುದು ತಪ್ಪು. ಇದರಿಂದ ವಾತ ದೋಷ ಹೆಚ್ಚಿಸುತ್ತದೆ. ಒಣ ಆಹಾರ ವಾತ ಹೆಚ್ಚಿಸಿ ದೇಹದಲ್ಲಿ ಬಿಗಿತ, ನೋವು ಹಾಗೂ ಜೀರ್ಣ ಸಮಸ್ಯೆ ತಂದೊಡ್ಡುತ್ತವೆ. ಆದುದರಿಂದ ಒಣ ಆಹಾರದ ಜೊತೆಗೆ ತುಪ್ಪ, ಮೊಸರು ಅಥವಾ ರಸಂನಂತಹ ದ್ರವ ಪದಾರ್ಥ ಬಳಸಿ.
  • ಚಳಿಗಾಲದಲ್ಲಿ ಸರಿಯಾದ ಆಹಾರದಿಂದ ಈ ಋತುವಿನಲ್ಲಿ ಸಿಗುವ ಶಕ್ತಿ, ಪೋಷಣ್ ಮತ್ತು ಸ್ಥಿರತೆಯನ್ನು ಪಡೆಯಲು ಸಾಧ್ಯ. ವಾತಾವರಣಕ್ಕೆ ತಕ್ಕಂತೆ ಆಹಾರ ಬದಲಾವಣೆ ಉತ್ತಮ. ಹೀಗಿದ್ದ ಪಕ್ಷದಲ್ಲಿ ಸರಿಯಾದ ರೋಗ ನೀರೋಧಕ ಶಕ್ತಿಯನ್ನು ಹೆಚ್ಚಿಸಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

4 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

6 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

18 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

18 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago