ತಮಿಳು ಸಾಕ್ಷ್ಯ ಚಿತ್ರ ದಿ ಎಲಿಫೆಂಟ್ ವಿಸ್ಪರರ್ಸ್ ಆಸ್ಕರ್ನಲ್ಲಿ ನಿಜ ಜೀವನ ವೀರರಾದ ಬೊಮ್ಮನ್ ಮತ್ತು ಬೆಲ್ಲಿ. ಇವರು ಆನೆಗಳ ಪಾಲನೆ ಮಾಡುತ್ತ ತಮ್ಮ ಜೀವನವನ್ನು ಸಾಗಿಸುವವರು.
ಇವರಿಗೆ ಮೇ 9 ರಂದು ನಡೆದ ಈವೆಂಟ್ನಲ್ಲಿ ಚೆನೈ ಸೂಪರ್ಕಿಂಗ್ಸ್ ತಂಡದಿ ಂದ ಸನ್ಮಾನಿಸಲಾಯಿತು. ಚಿತ್ರನಿರ್ಮಾಪಕ ಕಾರ್ತಿಕಿ ಜೊತೆಗೆ ಎಲಿಫೆಂಟ್ ವಿಸ್ಪರರ್ಸ್ ದಂಪತಿಗಳಿಗೆ ಸಿಎಸ್ಕೆ ಜೆರ್ಸಿಗಳನ್ನು ಉಡುಗೊರೆಯಾಗಿ ನೀಡಲಾಗಿದೆ. ಇದರ ಹೊರತಾಗಿ, ಗೌರವದ ಜೊತೆಗೆ, ಚೆನೈ ಸೂಪರ್ಕಿಂಗ್ಸ್ ಮೇ 10 ರ ಬುಧವಾರದಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೊದಲು ಕ್ರೀಡಾಂಗಣದಲ್ಲಿ ಆರೈಕೆಯ ದಂಪತಿಗಳು ಮತ್ತು ಚಲನಚಿತ್ರ ನಿರ್ಮಾಪಕರಿಗೆ ವಿಶೇಷ ಅಭಿನಂದನಾ ಸಮಾರಂಭವನ್ನು ಸಹ ನಡೆಸಲಿದೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…