ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕಾಗಿ ವಿಭಿನ್ನ ಪ್ರತಿಭಟನೆಗೆ ಮುಂದಾಗಿರುವ ರೈತ ಸಂಘ

February 23, 2024
2:16 PM

ಭದ್ರಾ ಮೇಲ್ದಂಡೆ ಯೋಜನೆ(Bhadra Upper Bank Project) ಶೀಘ್ರ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ(central government) 5300 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ(state Govt) ಹಣವನ್ನು ಬಿಡುಗಡೆ ಮಾಡಿ ಕಾಮಗಾರಿಗೆ ವೇಗವಾಗಿ(Work Progress) ಚಾಲನೆ ಕೊಡಬೇಕೆಂದು ಒತ್ತಾಯಿಸಿ ಚಿತ್ರದುರ್ಗದ ರೈತರು(Farmer) ಆರಂಭಿಸಿರುವ ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಂಡು(Protest) 18ನೇ ದಿನ ಕಳೆದಿವೆ. ಈ ಧರಣಿ ಬೆಂಬಲಿಸಿ ಹಿರಿಯೂರಿನ ವಸಂತ ನಗರದ ಭಜನಾ ಮಂಡಲಿಯವರು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಇದಕ್ಕೂ ಮುನ್ನ ಹರಿಯಾಣದ ಖನೌರಿ ಗಡಿಯಲ್ಲಿ ಬಿಜೆಪಿ ಸರ್ಕಾರ ರೈತರ ಮೇಲೆ ಕೈಗೊಂಡ ಕ್ರಮದಿಂದಾಗಿ ಶುಭಕರನ್ ಎಂಬ 23 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಚಳುವಳಿ ಆರಂಭದಿಂದ ಇವರಿಗೆ ಒಂದು ಹೃದಯಘಾತ ಮತ್ತು ಒಂದು ಪೊಲೀಸರ ಹತ್ಯೆಯಾಗಿದೆ. ಆ ಕಾರಣ ಅವರ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಮತ್ತು ಅವಿವೇಕಿ ಸರಕಾರಗಳ ವಿರುದ್ಧ ಚಳುವಳಿಗಳು ಮತ್ತಷ್ಟು ಗಟ್ಟಿಯಾಗಬೇಕೆಂದು ಹಿರಿಯೂರು ತಾಲೂಕಿನ ರೈತ ಸಂಘದ ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಹಾಗೂ ಕಾರ್ಯದರ್ಶಿ ಸಿದ್ದರಾಮಣ್ಣ ನೇತೃತ್ವದಲ್ಲಿ ಹುತಾತ್ಮ ರೈತರಿಗೆ ಮೌನಚರಣೆ ಆಚರಿಸಿ ಭಜನಾ ಕಾರ್ಯಕ್ರಮ ಆರಂಭಿಸಲಾಯಿತು.

– ಅಂತರ್ಜಾಲ ಮಾಹಿತಿ

The 18th day of the indefinite sit-in has passed, demanding that the central government immediately release 5300 crore rupees for the speedy implementation of the Bhadra Upper Bank Project and the state government should release the funds and speed up the work. Bhajan Mandali of Vasant Nagar of Hiriyur staged a protest by singing bhajans in support of the sit-in.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror