Advertisement
MIRROR FOCUS

ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕಾಗಿ ವಿಭಿನ್ನ ಪ್ರತಿಭಟನೆಗೆ ಮುಂದಾಗಿರುವ ರೈತ ಸಂಘ

Share

ಭದ್ರಾ ಮೇಲ್ದಂಡೆ ಯೋಜನೆ(Bhadra Upper Bank Project) ಶೀಘ್ರ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ(central government) 5300 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ(state Govt) ಹಣವನ್ನು ಬಿಡುಗಡೆ ಮಾಡಿ ಕಾಮಗಾರಿಗೆ ವೇಗವಾಗಿ(Work Progress) ಚಾಲನೆ ಕೊಡಬೇಕೆಂದು ಒತ್ತಾಯಿಸಿ ಚಿತ್ರದುರ್ಗದ ರೈತರು(Farmer) ಆರಂಭಿಸಿರುವ ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಂಡು(Protest) 18ನೇ ದಿನ ಕಳೆದಿವೆ. ಈ ಧರಣಿ ಬೆಂಬಲಿಸಿ ಹಿರಿಯೂರಿನ ವಸಂತ ನಗರದ ಭಜನಾ ಮಂಡಲಿಯವರು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಇದಕ್ಕೂ ಮುನ್ನ ಹರಿಯಾಣದ ಖನೌರಿ ಗಡಿಯಲ್ಲಿ ಬಿಜೆಪಿ ಸರ್ಕಾರ ರೈತರ ಮೇಲೆ ಕೈಗೊಂಡ ಕ್ರಮದಿಂದಾಗಿ ಶುಭಕರನ್ ಎಂಬ 23 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಚಳುವಳಿ ಆರಂಭದಿಂದ ಇವರಿಗೆ ಒಂದು ಹೃದಯಘಾತ ಮತ್ತು ಒಂದು ಪೊಲೀಸರ ಹತ್ಯೆಯಾಗಿದೆ. ಆ ಕಾರಣ ಅವರ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಮತ್ತು ಅವಿವೇಕಿ ಸರಕಾರಗಳ ವಿರುದ್ಧ ಚಳುವಳಿಗಳು ಮತ್ತಷ್ಟು ಗಟ್ಟಿಯಾಗಬೇಕೆಂದು ಹಿರಿಯೂರು ತಾಲೂಕಿನ ರೈತ ಸಂಘದ ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಹಾಗೂ ಕಾರ್ಯದರ್ಶಿ ಸಿದ್ದರಾಮಣ್ಣ ನೇತೃತ್ವದಲ್ಲಿ ಹುತಾತ್ಮ ರೈತರಿಗೆ ಮೌನಚರಣೆ ಆಚರಿಸಿ ಭಜನಾ ಕಾರ್ಯಕ್ರಮ ಆರಂಭಿಸಲಾಯಿತು.

– ಅಂತರ್ಜಾಲ ಮಾಹಿತಿ

The 18th day of the indefinite sit-in has passed, demanding that the central government immediately release 5300 crore rupees for the speedy implementation of the Bhadra Upper Bank Project and the state government should release the funds and speed up the work. Bhajan Mandali of Vasant Nagar of Hiriyur staged a protest by singing bhajans in support of the sit-in.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

10 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

10 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

10 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

11 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago