MIRROR FOCUS

ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕಾಗಿ ವಿಭಿನ್ನ ಪ್ರತಿಭಟನೆಗೆ ಮುಂದಾಗಿರುವ ರೈತ ಸಂಘ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭದ್ರಾ ಮೇಲ್ದಂಡೆ ಯೋಜನೆ(Bhadra Upper Bank Project) ಶೀಘ್ರ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ(central government) 5300 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ(state Govt) ಹಣವನ್ನು ಬಿಡುಗಡೆ ಮಾಡಿ ಕಾಮಗಾರಿಗೆ ವೇಗವಾಗಿ(Work Progress) ಚಾಲನೆ ಕೊಡಬೇಕೆಂದು ಒತ್ತಾಯಿಸಿ ಚಿತ್ರದುರ್ಗದ ರೈತರು(Farmer) ಆರಂಭಿಸಿರುವ ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಂಡು(Protest) 18ನೇ ದಿನ ಕಳೆದಿವೆ. ಈ ಧರಣಿ ಬೆಂಬಲಿಸಿ ಹಿರಿಯೂರಿನ ವಸಂತ ನಗರದ ಭಜನಾ ಮಂಡಲಿಯವರು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

Advertisement
Advertisement

ಇದಕ್ಕೂ ಮುನ್ನ ಹರಿಯಾಣದ ಖನೌರಿ ಗಡಿಯಲ್ಲಿ ಬಿಜೆಪಿ ಸರ್ಕಾರ ರೈತರ ಮೇಲೆ ಕೈಗೊಂಡ ಕ್ರಮದಿಂದಾಗಿ ಶುಭಕರನ್ ಎಂಬ 23 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಚಳುವಳಿ ಆರಂಭದಿಂದ ಇವರಿಗೆ ಒಂದು ಹೃದಯಘಾತ ಮತ್ತು ಒಂದು ಪೊಲೀಸರ ಹತ್ಯೆಯಾಗಿದೆ. ಆ ಕಾರಣ ಅವರ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಮತ್ತು ಅವಿವೇಕಿ ಸರಕಾರಗಳ ವಿರುದ್ಧ ಚಳುವಳಿಗಳು ಮತ್ತಷ್ಟು ಗಟ್ಟಿಯಾಗಬೇಕೆಂದು ಹಿರಿಯೂರು ತಾಲೂಕಿನ ರೈತ ಸಂಘದ ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಹಾಗೂ ಕಾರ್ಯದರ್ಶಿ ಸಿದ್ದರಾಮಣ್ಣ ನೇತೃತ್ವದಲ್ಲಿ ಹುತಾತ್ಮ ರೈತರಿಗೆ ಮೌನಚರಣೆ ಆಚರಿಸಿ ಭಜನಾ ಕಾರ್ಯಕ್ರಮ ಆರಂಭಿಸಲಾಯಿತು.

– ಅಂತರ್ಜಾಲ ಮಾಹಿತಿ

The 18th day of the indefinite sit-in has passed, demanding that the central government immediately release 5300 crore rupees for the speedy implementation of the Bhadra Upper Bank Project and the state government should release the funds and speed up the work. Bhajan Mandali of Vasant Nagar of Hiriyur staged a protest by singing bhajans in support of the sit-in.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

5 hours ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

5 hours ago

ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…

5 hours ago

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…

5 hours ago

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

16 hours ago