Advertisement
MIRROR FOCUS

ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕಾಗಿ ವಿಭಿನ್ನ ಪ್ರತಿಭಟನೆಗೆ ಮುಂದಾಗಿರುವ ರೈತ ಸಂಘ

Share

ಭದ್ರಾ ಮೇಲ್ದಂಡೆ ಯೋಜನೆ(Bhadra Upper Bank Project) ಶೀಘ್ರ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ(central government) 5300 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ(state Govt) ಹಣವನ್ನು ಬಿಡುಗಡೆ ಮಾಡಿ ಕಾಮಗಾರಿಗೆ ವೇಗವಾಗಿ(Work Progress) ಚಾಲನೆ ಕೊಡಬೇಕೆಂದು ಒತ್ತಾಯಿಸಿ ಚಿತ್ರದುರ್ಗದ ರೈತರು(Farmer) ಆರಂಭಿಸಿರುವ ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಂಡು(Protest) 18ನೇ ದಿನ ಕಳೆದಿವೆ. ಈ ಧರಣಿ ಬೆಂಬಲಿಸಿ ಹಿರಿಯೂರಿನ ವಸಂತ ನಗರದ ಭಜನಾ ಮಂಡಲಿಯವರು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಇದಕ್ಕೂ ಮುನ್ನ ಹರಿಯಾಣದ ಖನೌರಿ ಗಡಿಯಲ್ಲಿ ಬಿಜೆಪಿ ಸರ್ಕಾರ ರೈತರ ಮೇಲೆ ಕೈಗೊಂಡ ಕ್ರಮದಿಂದಾಗಿ ಶುಭಕರನ್ ಎಂಬ 23 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಚಳುವಳಿ ಆರಂಭದಿಂದ ಇವರಿಗೆ ಒಂದು ಹೃದಯಘಾತ ಮತ್ತು ಒಂದು ಪೊಲೀಸರ ಹತ್ಯೆಯಾಗಿದೆ. ಆ ಕಾರಣ ಅವರ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಮತ್ತು ಅವಿವೇಕಿ ಸರಕಾರಗಳ ವಿರುದ್ಧ ಚಳುವಳಿಗಳು ಮತ್ತಷ್ಟು ಗಟ್ಟಿಯಾಗಬೇಕೆಂದು ಹಿರಿಯೂರು ತಾಲೂಕಿನ ರೈತ ಸಂಘದ ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಹಾಗೂ ಕಾರ್ಯದರ್ಶಿ ಸಿದ್ದರಾಮಣ್ಣ ನೇತೃತ್ವದಲ್ಲಿ ಹುತಾತ್ಮ ರೈತರಿಗೆ ಮೌನಚರಣೆ ಆಚರಿಸಿ ಭಜನಾ ಕಾರ್ಯಕ್ರಮ ಆರಂಭಿಸಲಾಯಿತು.

– ಅಂತರ್ಜಾಲ ಮಾಹಿತಿ

The 18th day of the indefinite sit-in has passed, demanding that the central government immediately release 5300 crore rupees for the speedy implementation of the Bhadra Upper Bank Project and the state government should release the funds and speed up the work. Bhajan Mandali of Vasant Nagar of Hiriyur staged a protest by singing bhajans in support of the sit-in.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

9 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

17 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago