ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದು ರೈತರಿಗೆ ಉಪಯುಕ್ತವಾಗುವ ಹಾಗೂ ರೈತರನ್ನು ರಕ್ಷಣೆ ಮಾಡುವ ಬಜೆಟ್ ಮಂಡನೆಯಾಗಬೇಕೆಂದು ರೈತ ಮುಖಂಡ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಕೇಂದ್ರ ಬಜೆಟ್ ಕುರಿತು ಮಾತನಾಡಿದ ಅವರು, ಈ ಬಾರಿಯ ಕೇಂದ್ರ ಬಜೆಟ್ ಬಗ್ಗೆ ಕಾತುರದಿಂದ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ ಹಾಗೂ ಕೃಷಿಯಿಂದ ರೈತರು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸನ್ನಿವೇಶದಲ್ಲಿ ರೈತರಿಗೆ ಉಪಯುಕ್ತವಾಗುವ ಹಾಗೂ ರೈತರ ರಕ್ಷಣೆ ಮಾಡುವ ಬಜೆಟ್ ನಿರೀಕ್ಷೆಯ್ಲಲಿದ್ದೇವೆ ಎಂದು ತಿಳಿಸಿದ್ದಾರೆ. ಬಹಳ ಮುಖ್ಯವಾಗಿ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಆಗಬೇಕು. ರೈತರ ಎಲ್ಲಾ ಬೆಳೆಗಳ ಮೇಲೆ ಹಾಕಿರುವ ಜಿಎಸ್ ಟಿ ಕರ ವನ್ನು ರದ್ದು ಮಾಡಬೇಕು. ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…