ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆಯೊಂದು ಪಡುಬಿದ್ರಿಯ ಉಚ್ಚಿಲದಲ್ಲಿ ಸೋಮವಾರ ನಡೆದಿದೆ.
ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್ ಮಾಲಕತ್ವದ ಶ್ರೀಗಿರಿಜಾ ದೋಣಿಯು ಸಮುದ್ರದಲ್ಲಿ ಮುಳುಗಿದ್ದು, ದೋಣಿಯಲ್ಲಿದ್ದ ಬಲೆ ಹಾಗೂ ಹೈಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದೆ.
ದೋಣಿಗೆ ಹಾನಿ ಉಂಟಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.
ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿದೆ.
ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…