Advertisement
Opinion

ಹಸುಗಳ ಹುಚ್ಚು ನಿವಾರಿಸುವ ಹಳ್ಳಿಕಾರ್ ತಳಿಗಳ ಜೀನ್..!

Share

ಹಸುವಿಗೆ(Cow) ಹುಚ್ಚು ರೋಗ ಅಥವಾ ಮ್ಯಾಡ್ ಕೌ ಡಿಸೀಸ್(Mad cow disease) ಎಂಬ ಮಾರಕ ರೋಗಕ್ಕೆ ಕೆಲ ದಶಕಗಳ ಹಿಂದೆ ಇಂಗ್ಲೆಂಡ್‌ನಲ್ಲಿ(England) ಲಕ್ಷಾಂತರ ಹಸುಗಳು ತುತ್ತಾಗಿ ಸತ್ತಿದ್ದವು. ಇದಕ್ಕೆ ಹಲವು ಕಾರಣಗಳಿದ್ದು, ಪ್ರಮುಖವಾಗಿ ಅವುಗಳಲ್ಲಿ ರೋಗ ನಿರೋಧಕ ಶಕ್ತಿ(Immunity) ಕಡಿಮೆ ಇರುವುದು ಸಹ ಒಂದಾಗಿತ್ತು. ಆಗ ಅಲ್ಲಿನ ವೈಜ್ಞಾನಿಕರು ರೋಗ ನಿರೋಧಕ ಶಕ್ತಿಗೆ ಹೆಸರಾದ ಕರ್ನಾಟಕದ(Karnataka) ಹಳ್ಳಿಕಾರ್ ತಳಿಯ ಜೀನ್(Hallikar breed gene) ಅನ್ನು ಅಲ್ಲಿಯ ಹಸುಗಳ ಶರೀರಕ್ಕೆ ಸೇರಿಸಿ ಕಾಡುತ್ತಿದ್ದ ರೋಗದಿಂದ ಮುಕ್ತಿ ಪಡೆದದ್ದು ಇತಿಹಾಸದಲ್ಲಿ ದಾಖಲಾದ ಸತ್ಯ.

ಅಂದಿನ ಒಂದು ಸಮೀಕ್ಷೆ ಪ್ರಕಾರ(Survey) ಯುರೋಪ್ ಮತ್ತು ಅಮೆರಿಕನ್ ಹಸುಗಳಲ್ಲಿ ರೋಗ ನಿರೋಧಕ ಶಕ್ತಿ ಶೇ.20 ಇದ್ದದ್ದು ಕಂಡುಬಂದರೆ, ಭಾರತೀಯ ಗೋತಳಿಗಳಲ್ಲಿ ಶೇ.150ಕ್ಕೂ ಹೆಚ್ಚಿರುವುದು ದೃಢಪಟ್ಟಿತ್ತು. ಇದರ ನಂತರ ಭಾರತೀಯ ಗೋತಳಿ ಮತ್ತು ಅವುಗಳ ಭ್ರೂಣಗಳನ್ನು ವಿದೇಶಗಳಿಗೆ ಕೊಂಡೊಯ್ದು ಅಲ್ಲಿನ ತಳಿಗಳೊಂದಿಗೆ ಸಂಕರಣಗೊಳಿಸುವ ಪ್ರಕ್ರಿಯೆಗೆ ವೇಗ ನೀಡಲಾಯಿತು. ಇನ್ನು ವಿಶ್ವದಲ್ಲಿಯೇ ಮಲೆನಾಡು ಗಿಡ್ಡ ತಳಿ ಅತಿ ಹೆಚ್ಚು ರೋಗ ನಿರೋಧಕ ಶಕ್ತಿ ಹೊಂದಿರುವುದು ಇತ್ತೀಚಿನ ಕೆಲವು ಸಮೀಕ್ಷೆಗಳಿಂದ ಸಾಬೀತಾಗಿದೆ.

ಬರಹ :
ಕೆ.ಎನ್.ಶೈಲೇಶ್ ಹೊಳ್ಳ

Millions of cows were infected and died in England a few decades ago due to a deadly disease called mad cow disease. There are many reasons for this, one of them being low immunity. It is a fact recorded in history that the scientists there got rid of the disease by inserting the gene of the Hallikar breed of Karnataka (Karnataka), which is known for its immunity power, into the bodies of the cows there.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

6 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

7 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

7 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

7 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago