Advertisement
Opinion

ಹಸುಗಳ ಹುಚ್ಚು ನಿವಾರಿಸುವ ಹಳ್ಳಿಕಾರ್ ತಳಿಗಳ ಜೀನ್..!

Share

ಹಸುವಿಗೆ(Cow) ಹುಚ್ಚು ರೋಗ ಅಥವಾ ಮ್ಯಾಡ್ ಕೌ ಡಿಸೀಸ್(Mad cow disease) ಎಂಬ ಮಾರಕ ರೋಗಕ್ಕೆ ಕೆಲ ದಶಕಗಳ ಹಿಂದೆ ಇಂಗ್ಲೆಂಡ್‌ನಲ್ಲಿ(England) ಲಕ್ಷಾಂತರ ಹಸುಗಳು ತುತ್ತಾಗಿ ಸತ್ತಿದ್ದವು. ಇದಕ್ಕೆ ಹಲವು ಕಾರಣಗಳಿದ್ದು, ಪ್ರಮುಖವಾಗಿ ಅವುಗಳಲ್ಲಿ ರೋಗ ನಿರೋಧಕ ಶಕ್ತಿ(Immunity) ಕಡಿಮೆ ಇರುವುದು ಸಹ ಒಂದಾಗಿತ್ತು. ಆಗ ಅಲ್ಲಿನ ವೈಜ್ಞಾನಿಕರು ರೋಗ ನಿರೋಧಕ ಶಕ್ತಿಗೆ ಹೆಸರಾದ ಕರ್ನಾಟಕದ(Karnataka) ಹಳ್ಳಿಕಾರ್ ತಳಿಯ ಜೀನ್(Hallikar breed gene) ಅನ್ನು ಅಲ್ಲಿಯ ಹಸುಗಳ ಶರೀರಕ್ಕೆ ಸೇರಿಸಿ ಕಾಡುತ್ತಿದ್ದ ರೋಗದಿಂದ ಮುಕ್ತಿ ಪಡೆದದ್ದು ಇತಿಹಾಸದಲ್ಲಿ ದಾಖಲಾದ ಸತ್ಯ.

ಅಂದಿನ ಒಂದು ಸಮೀಕ್ಷೆ ಪ್ರಕಾರ(Survey) ಯುರೋಪ್ ಮತ್ತು ಅಮೆರಿಕನ್ ಹಸುಗಳಲ್ಲಿ ರೋಗ ನಿರೋಧಕ ಶಕ್ತಿ ಶೇ.20 ಇದ್ದದ್ದು ಕಂಡುಬಂದರೆ, ಭಾರತೀಯ ಗೋತಳಿಗಳಲ್ಲಿ ಶೇ.150ಕ್ಕೂ ಹೆಚ್ಚಿರುವುದು ದೃಢಪಟ್ಟಿತ್ತು. ಇದರ ನಂತರ ಭಾರತೀಯ ಗೋತಳಿ ಮತ್ತು ಅವುಗಳ ಭ್ರೂಣಗಳನ್ನು ವಿದೇಶಗಳಿಗೆ ಕೊಂಡೊಯ್ದು ಅಲ್ಲಿನ ತಳಿಗಳೊಂದಿಗೆ ಸಂಕರಣಗೊಳಿಸುವ ಪ್ರಕ್ರಿಯೆಗೆ ವೇಗ ನೀಡಲಾಯಿತು. ಇನ್ನು ವಿಶ್ವದಲ್ಲಿಯೇ ಮಲೆನಾಡು ಗಿಡ್ಡ ತಳಿ ಅತಿ ಹೆಚ್ಚು ರೋಗ ನಿರೋಧಕ ಶಕ್ತಿ ಹೊಂದಿರುವುದು ಇತ್ತೀಚಿನ ಕೆಲವು ಸಮೀಕ್ಷೆಗಳಿಂದ ಸಾಬೀತಾಗಿದೆ.

ಬರಹ :
ಕೆ.ಎನ್.ಶೈಲೇಶ್ ಹೊಳ್ಳ

Millions of cows were infected and died in England a few decades ago due to a deadly disease called mad cow disease. There are many reasons for this, one of them being low immunity. It is a fact recorded in history that the scientists there got rid of the disease by inserting the gene of the Hallikar breed of Karnataka (Karnataka), which is known for its immunity power, into the bodies of the cows there.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

3 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

7 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago