Advertisement
MIRROR FOCUS

ಕೊನೆಗೂ ದಿನಾಂಕ ನಿಗಧಿಪಡಿಸಿದ ಸರ್ಕಾರ | ಸೋಮವಾರದಿಂದ 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ!

Share

ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಸರ್ಕಾರ(govt) ಇದೀಗ ಎಚ್ಚೆತ್ತುಕೊಂಡಿದೆ. 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ(public exams) ನಡೆಸಲು ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆ, ಈಗಾಗಲೇ ಆಗಿರುವ ಪರೀಕ್ಷೆ ಬಿಟ್ಟು, ಉಳಿದ ವಿಷಯಗಳ ಪರೀಕ್ಷೆಗೆ (Exam) ವೇಳಾಪಟ್ಟಿಯನ್ನು(timetable) ಶಿಕ್ಷಣ ಇಲಾಖೆ(education department) ಪ್ರಕಟ ಮಾಡಿದೆ. ಮಾರ್ಚ್ 25 ರಿಂದ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು(commissioner) ಆದೇಶ ನೀಡಿದ್ದಾರೆ.

Advertisement
Advertisement

ಸೋಮವಾರದಿಂದಲೇ ಪರೀಕ್ಷೆ : SSLC ಪರೀಕ್ಷೆ ಕೂಡ 25 ರಿಂದ ಆರಂಭವಾಗಲಿವೆ. ಈ ಹಿನ್ನೆಲೆ ಎಸೆಸೆಲ್ಸಿ ಪರೀಕ್ಷೆ ಇಲ್ಲದ ದಿನ ಮಾತ್ರ ಬೆಳಗ್ಗೆ ಪರೀಕ್ಷೆ ನಡೆಯುತ್ತೆ.ಉಳಿದ ದಿನ ಮಧ್ಯಾಹ್ನದ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತೆ. ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆ ಡೇಟ್ ಫಿಕ್ಸ್ ಮಾಡಿದ ಶಿಕ್ಷಣ ಇಲಾಖೆ.

ಸೋಮವಾರದಿಂದ ಮತ್ತೆ ಮೌಲ್ಯಾಂಕನ ಪರೀಕ್ಷೆ ಆರಂಭ 5ನೇ ತರಗತಿ ವೇಳಾಪಟ್ಟಿ 25-03-2024- ಪರಿಸರ ಅಧ್ಯಯನ 26-03-2024- ಗಣಿತ 8ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ

9ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುವ ದಿನ ಮಧ್ಯಾಹ್ನ 2.30ಕ್ಕೆ ಪರೀಕ್ಷೆ ನಡೆಯುವುದು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇಲ್ಲದ ದಿನ ಬೆಳ್ಳಗೆ 10 ಗಂಟೆಗೆ ಪರೀಕ್ಷೆ ನಡೆಯುತ್ತೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

14 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

23 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

24 hours ago