MIRROR FOCUS

ಕೊನೆಗೂ ದಿನಾಂಕ ನಿಗಧಿಪಡಿಸಿದ ಸರ್ಕಾರ | ಸೋಮವಾರದಿಂದ 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಸರ್ಕಾರ(govt) ಇದೀಗ ಎಚ್ಚೆತ್ತುಕೊಂಡಿದೆ. 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ(public exams) ನಡೆಸಲು ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆ, ಈಗಾಗಲೇ ಆಗಿರುವ ಪರೀಕ್ಷೆ ಬಿಟ್ಟು, ಉಳಿದ ವಿಷಯಗಳ ಪರೀಕ್ಷೆಗೆ (Exam) ವೇಳಾಪಟ್ಟಿಯನ್ನು(timetable) ಶಿಕ್ಷಣ ಇಲಾಖೆ(education department) ಪ್ರಕಟ ಮಾಡಿದೆ. ಮಾರ್ಚ್ 25 ರಿಂದ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು(commissioner) ಆದೇಶ ನೀಡಿದ್ದಾರೆ.

Advertisement
Advertisement

ಸೋಮವಾರದಿಂದಲೇ ಪರೀಕ್ಷೆ : SSLC ಪರೀಕ್ಷೆ ಕೂಡ 25 ರಿಂದ ಆರಂಭವಾಗಲಿವೆ. ಈ ಹಿನ್ನೆಲೆ ಎಸೆಸೆಲ್ಸಿ ಪರೀಕ್ಷೆ ಇಲ್ಲದ ದಿನ ಮಾತ್ರ ಬೆಳಗ್ಗೆ ಪರೀಕ್ಷೆ ನಡೆಯುತ್ತೆ.ಉಳಿದ ದಿನ ಮಧ್ಯಾಹ್ನದ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತೆ. ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆ ಡೇಟ್ ಫಿಕ್ಸ್ ಮಾಡಿದ ಶಿಕ್ಷಣ ಇಲಾಖೆ.

ಸೋಮವಾರದಿಂದ ಮತ್ತೆ ಮೌಲ್ಯಾಂಕನ ಪರೀಕ್ಷೆ ಆರಂಭ 5ನೇ ತರಗತಿ ವೇಳಾಪಟ್ಟಿ 25-03-2024- ಪರಿಸರ ಅಧ್ಯಯನ 26-03-2024- ಗಣಿತ 8ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ

9ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುವ ದಿನ ಮಧ್ಯಾಹ್ನ 2.30ಕ್ಕೆ ಪರೀಕ್ಷೆ ನಡೆಯುವುದು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇಲ್ಲದ ದಿನ ಬೆಳ್ಳಗೆ 10 ಗಂಟೆಗೆ ಪರೀಕ್ಷೆ ನಡೆಯುತ್ತೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

3 hours ago

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

3 hours ago

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…

3 hours ago

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…

4 hours ago

ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ನೀಡುವ ಮೊಟ್ಟೆ ಈಗ ಶಿಕ್ಷಕರಿಗೆ ತಲೆನೋವಾಗುತ್ತಿದೆ.…

5 hours ago

ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!

ನಮ್ಮ ಊರಿನಲ್ಲೂ ನಾವು ಮಾಡಬಹುದಾದ ಸೇವಾ ಕಾರ್ಯ ಇದು.  ಊರಿನ ಆಸು ಪಾಸಿನಲ್ಲಿರುವ…

6 hours ago