MIRROR FOCUS

ಕೊನೆಗೂ ದಿನಾಂಕ ನಿಗಧಿಪಡಿಸಿದ ಸರ್ಕಾರ | ಸೋಮವಾರದಿಂದ 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಸರ್ಕಾರ(govt) ಇದೀಗ ಎಚ್ಚೆತ್ತುಕೊಂಡಿದೆ. 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ(public exams) ನಡೆಸಲು ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆ, ಈಗಾಗಲೇ ಆಗಿರುವ ಪರೀಕ್ಷೆ ಬಿಟ್ಟು, ಉಳಿದ ವಿಷಯಗಳ ಪರೀಕ್ಷೆಗೆ (Exam) ವೇಳಾಪಟ್ಟಿಯನ್ನು(timetable) ಶಿಕ್ಷಣ ಇಲಾಖೆ(education department) ಪ್ರಕಟ ಮಾಡಿದೆ. ಮಾರ್ಚ್ 25 ರಿಂದ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು(commissioner) ಆದೇಶ ನೀಡಿದ್ದಾರೆ.

Advertisement
Advertisement

ಸೋಮವಾರದಿಂದಲೇ ಪರೀಕ್ಷೆ : SSLC ಪರೀಕ್ಷೆ ಕೂಡ 25 ರಿಂದ ಆರಂಭವಾಗಲಿವೆ. ಈ ಹಿನ್ನೆಲೆ ಎಸೆಸೆಲ್ಸಿ ಪರೀಕ್ಷೆ ಇಲ್ಲದ ದಿನ ಮಾತ್ರ ಬೆಳಗ್ಗೆ ಪರೀಕ್ಷೆ ನಡೆಯುತ್ತೆ.ಉಳಿದ ದಿನ ಮಧ್ಯಾಹ್ನದ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತೆ. ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆ ಡೇಟ್ ಫಿಕ್ಸ್ ಮಾಡಿದ ಶಿಕ್ಷಣ ಇಲಾಖೆ.

ಸೋಮವಾರದಿಂದ ಮತ್ತೆ ಮೌಲ್ಯಾಂಕನ ಪರೀಕ್ಷೆ ಆರಂಭ 5ನೇ ತರಗತಿ ವೇಳಾಪಟ್ಟಿ 25-03-2024- ಪರಿಸರ ಅಧ್ಯಯನ 26-03-2024- ಗಣಿತ 8ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ

9ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುವ ದಿನ ಮಧ್ಯಾಹ್ನ 2.30ಕ್ಕೆ ಪರೀಕ್ಷೆ ನಡೆಯುವುದು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇಲ್ಲದ ದಿನ ಬೆಳ್ಳಗೆ 10 ಗಂಟೆಗೆ ಪರೀಕ್ಷೆ ನಡೆಯುತ್ತೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್

ದಿಶಾಂತ್‌ ಕೆ ಎಸ್‌, 4 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

4 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ

ಪ್ರಣಮ್ಯ ಡಿ, 5 ನೇ ತರಗತಿ, ಕೊಡಿಯಾಲಬೈಲು, ಬೆಳ್ತಂಗಡಿ |- ದ ರೂರಲ್‌…

5 hours ago

ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ

ರಾಜ್ಯದಲ್ಲಿನ ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ…

5 hours ago

ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ

ರಾಜ್ಯದ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ-ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ…

5 hours ago

ಕೋಲಾರದಲ್ಲಿ ರೈತರಿಗೆ ವರದಾನವಾದ ತೋಟಗಾರಿಕಾ ಯೋಜನೆ | ಪಾಲಿ ಹೌಸ್‌ ಮೂಲಕ ವಿವಿಧ ಬೆಳೆ |

ಕೇಂದ್ರ ಪುರಸ್ಕೃತ ಪ್ರಮುಖ ಯೋಜನೆಗಳಲ್ಲಿ ಒಂದಾದ, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಬರ ಪೀಡಿತ…

5 hours ago

ದಾವಣಗೆರೆ ಜಿಲ್ಲೆಯಲ್ಲಿ ಡಿಜಿಟಲ್ ಲೈಬ್ರರಿ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲ |

ದಾವಣಗೆರೆ ಜಿಲ್ಲೆಯ 216 ಗ್ರಾಮ ಪಂಚಾಯತಿಗಳಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಡಿಜಿಟಲ್…

5 hours ago