MIRROR FOCUS

ಕೊನೆಗೂ ದಿನಾಂಕ ನಿಗಧಿಪಡಿಸಿದ ಸರ್ಕಾರ | ಸೋಮವಾರದಿಂದ 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಸರ್ಕಾರ(govt) ಇದೀಗ ಎಚ್ಚೆತ್ತುಕೊಂಡಿದೆ. 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ(public exams) ನಡೆಸಲು ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆ, ಈಗಾಗಲೇ ಆಗಿರುವ ಪರೀಕ್ಷೆ ಬಿಟ್ಟು, ಉಳಿದ ವಿಷಯಗಳ ಪರೀಕ್ಷೆಗೆ (Exam) ವೇಳಾಪಟ್ಟಿಯನ್ನು(timetable) ಶಿಕ್ಷಣ ಇಲಾಖೆ(education department) ಪ್ರಕಟ ಮಾಡಿದೆ. ಮಾರ್ಚ್ 25 ರಿಂದ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು(commissioner) ಆದೇಶ ನೀಡಿದ್ದಾರೆ.

Advertisement
Advertisement

ಸೋಮವಾರದಿಂದಲೇ ಪರೀಕ್ಷೆ : SSLC ಪರೀಕ್ಷೆ ಕೂಡ 25 ರಿಂದ ಆರಂಭವಾಗಲಿವೆ. ಈ ಹಿನ್ನೆಲೆ ಎಸೆಸೆಲ್ಸಿ ಪರೀಕ್ಷೆ ಇಲ್ಲದ ದಿನ ಮಾತ್ರ ಬೆಳಗ್ಗೆ ಪರೀಕ್ಷೆ ನಡೆಯುತ್ತೆ.ಉಳಿದ ದಿನ ಮಧ್ಯಾಹ್ನದ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತೆ. ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆ ಡೇಟ್ ಫಿಕ್ಸ್ ಮಾಡಿದ ಶಿಕ್ಷಣ ಇಲಾಖೆ.

ಸೋಮವಾರದಿಂದ ಮತ್ತೆ ಮೌಲ್ಯಾಂಕನ ಪರೀಕ್ಷೆ ಆರಂಭ 5ನೇ ತರಗತಿ ವೇಳಾಪಟ್ಟಿ 25-03-2024- ಪರಿಸರ ಅಧ್ಯಯನ 26-03-2024- ಗಣಿತ 8ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ

9ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುವ ದಿನ ಮಧ್ಯಾಹ್ನ 2.30ಕ್ಕೆ ಪರೀಕ್ಷೆ ನಡೆಯುವುದು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇಲ್ಲದ ದಿನ ಬೆಳ್ಳಗೆ 10 ಗಂಟೆಗೆ ಪರೀಕ್ಷೆ ನಡೆಯುತ್ತೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…

5 hours ago

ಬದುಕು ಪುರಾಣ | ವಿಶ್ವದ ಮೊದಲ ಪತ್ರಕರ್ತ!

ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…

6 hours ago

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…

14 hours ago

ಹೊಸರುಚಿ | ಹಲಸಿನ ಹಣ್ಣಿನ ಜಾಮ್

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3…

1 day ago