Advertisement
MIRROR FOCUS

ಕೊನೆಗೂ ದಿನಾಂಕ ನಿಗಧಿಪಡಿಸಿದ ಸರ್ಕಾರ | ಸೋಮವಾರದಿಂದ 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ!

Share

ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಸರ್ಕಾರ(govt) ಇದೀಗ ಎಚ್ಚೆತ್ತುಕೊಂಡಿದೆ. 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ(public exams) ನಡೆಸಲು ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆ, ಈಗಾಗಲೇ ಆಗಿರುವ ಪರೀಕ್ಷೆ ಬಿಟ್ಟು, ಉಳಿದ ವಿಷಯಗಳ ಪರೀಕ್ಷೆಗೆ (Exam) ವೇಳಾಪಟ್ಟಿಯನ್ನು(timetable) ಶಿಕ್ಷಣ ಇಲಾಖೆ(education department) ಪ್ರಕಟ ಮಾಡಿದೆ. ಮಾರ್ಚ್ 25 ರಿಂದ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು(commissioner) ಆದೇಶ ನೀಡಿದ್ದಾರೆ.

ಸೋಮವಾರದಿಂದಲೇ ಪರೀಕ್ಷೆ : SSLC ಪರೀಕ್ಷೆ ಕೂಡ 25 ರಿಂದ ಆರಂಭವಾಗಲಿವೆ. ಈ ಹಿನ್ನೆಲೆ ಎಸೆಸೆಲ್ಸಿ ಪರೀಕ್ಷೆ ಇಲ್ಲದ ದಿನ ಮಾತ್ರ ಬೆಳಗ್ಗೆ ಪರೀಕ್ಷೆ ನಡೆಯುತ್ತೆ.ಉಳಿದ ದಿನ ಮಧ್ಯಾಹ್ನದ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತೆ. ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆ ಡೇಟ್ ಫಿಕ್ಸ್ ಮಾಡಿದ ಶಿಕ್ಷಣ ಇಲಾಖೆ.

ಸೋಮವಾರದಿಂದ ಮತ್ತೆ ಮೌಲ್ಯಾಂಕನ ಪರೀಕ್ಷೆ ಆರಂಭ 5ನೇ ತರಗತಿ ವೇಳಾಪಟ್ಟಿ 25-03-2024- ಪರಿಸರ ಅಧ್ಯಯನ 26-03-2024- ಗಣಿತ 8ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ

9ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುವ ದಿನ ಮಧ್ಯಾಹ್ನ 2.30ಕ್ಕೆ ಪರೀಕ್ಷೆ ನಡೆಯುವುದು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇಲ್ಲದ ದಿನ ಬೆಳ್ಳಗೆ 10 ಗಂಟೆಗೆ ಪರೀಕ್ಷೆ ನಡೆಯುತ್ತೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

4 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

13 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

14 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

14 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

1 day ago