Advertisement
MIRROR FOCUS

ಕೊನೆಗೂ ದಿನಾಂಕ ನಿಗಧಿಪಡಿಸಿದ ಸರ್ಕಾರ | ಸೋಮವಾರದಿಂದ 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ!

Share

ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಸರ್ಕಾರ(govt) ಇದೀಗ ಎಚ್ಚೆತ್ತುಕೊಂಡಿದೆ. 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ(public exams) ನಡೆಸಲು ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆ, ಈಗಾಗಲೇ ಆಗಿರುವ ಪರೀಕ್ಷೆ ಬಿಟ್ಟು, ಉಳಿದ ವಿಷಯಗಳ ಪರೀಕ್ಷೆಗೆ (Exam) ವೇಳಾಪಟ್ಟಿಯನ್ನು(timetable) ಶಿಕ್ಷಣ ಇಲಾಖೆ(education department) ಪ್ರಕಟ ಮಾಡಿದೆ. ಮಾರ್ಚ್ 25 ರಿಂದ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು(commissioner) ಆದೇಶ ನೀಡಿದ್ದಾರೆ.

ಸೋಮವಾರದಿಂದಲೇ ಪರೀಕ್ಷೆ : SSLC ಪರೀಕ್ಷೆ ಕೂಡ 25 ರಿಂದ ಆರಂಭವಾಗಲಿವೆ. ಈ ಹಿನ್ನೆಲೆ ಎಸೆಸೆಲ್ಸಿ ಪರೀಕ್ಷೆ ಇಲ್ಲದ ದಿನ ಮಾತ್ರ ಬೆಳಗ್ಗೆ ಪರೀಕ್ಷೆ ನಡೆಯುತ್ತೆ.ಉಳಿದ ದಿನ ಮಧ್ಯಾಹ್ನದ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತೆ. ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆ ಡೇಟ್ ಫಿಕ್ಸ್ ಮಾಡಿದ ಶಿಕ್ಷಣ ಇಲಾಖೆ.

ಸೋಮವಾರದಿಂದ ಮತ್ತೆ ಮೌಲ್ಯಾಂಕನ ಪರೀಕ್ಷೆ ಆರಂಭ 5ನೇ ತರಗತಿ ವೇಳಾಪಟ್ಟಿ 25-03-2024- ಪರಿಸರ ಅಧ್ಯಯನ 26-03-2024- ಗಣಿತ 8ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ

9ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುವ ದಿನ ಮಧ್ಯಾಹ್ನ 2.30ಕ್ಕೆ ಪರೀಕ್ಷೆ ನಡೆಯುವುದು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇಲ್ಲದ ದಿನ ಬೆಳ್ಳಗೆ 10 ಗಂಟೆಗೆ ಪರೀಕ್ಷೆ ನಡೆಯುತ್ತೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago