Advertisement
MIRROR FOCUS

ಕೊನೆಗೂ ದಿನಾಂಕ ನಿಗಧಿಪಡಿಸಿದ ಸರ್ಕಾರ | ಸೋಮವಾರದಿಂದ 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ!

Share

ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಸರ್ಕಾರ(govt) ಇದೀಗ ಎಚ್ಚೆತ್ತುಕೊಂಡಿದೆ. 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ(public exams) ನಡೆಸಲು ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆ, ಈಗಾಗಲೇ ಆಗಿರುವ ಪರೀಕ್ಷೆ ಬಿಟ್ಟು, ಉಳಿದ ವಿಷಯಗಳ ಪರೀಕ್ಷೆಗೆ (Exam) ವೇಳಾಪಟ್ಟಿಯನ್ನು(timetable) ಶಿಕ್ಷಣ ಇಲಾಖೆ(education department) ಪ್ರಕಟ ಮಾಡಿದೆ. ಮಾರ್ಚ್ 25 ರಿಂದ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು(commissioner) ಆದೇಶ ನೀಡಿದ್ದಾರೆ.

ಸೋಮವಾರದಿಂದಲೇ ಪರೀಕ್ಷೆ : SSLC ಪರೀಕ್ಷೆ ಕೂಡ 25 ರಿಂದ ಆರಂಭವಾಗಲಿವೆ. ಈ ಹಿನ್ನೆಲೆ ಎಸೆಸೆಲ್ಸಿ ಪರೀಕ್ಷೆ ಇಲ್ಲದ ದಿನ ಮಾತ್ರ ಬೆಳಗ್ಗೆ ಪರೀಕ್ಷೆ ನಡೆಯುತ್ತೆ.ಉಳಿದ ದಿನ ಮಧ್ಯಾಹ್ನದ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತೆ. ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆ ಡೇಟ್ ಫಿಕ್ಸ್ ಮಾಡಿದ ಶಿಕ್ಷಣ ಇಲಾಖೆ.

ಸೋಮವಾರದಿಂದ ಮತ್ತೆ ಮೌಲ್ಯಾಂಕನ ಪರೀಕ್ಷೆ ಆರಂಭ 5ನೇ ತರಗತಿ ವೇಳಾಪಟ್ಟಿ 25-03-2024- ಪರಿಸರ ಅಧ್ಯಯನ 26-03-2024- ಗಣಿತ 8ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ

9ನೇ ತರಗತಿ ವೇಳಾಪಟ್ಟಿ 25-03-2024- ತೃತೀಯ ಭಾಷೆ 26-03-2024- ಗಣಿತ 27-03-2024- ವಿಜ್ಞಾನ 28-03-2024- ಸಮಾಜ ವಿಜ್ಞಾನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುವ ದಿನ ಮಧ್ಯಾಹ್ನ 2.30ಕ್ಕೆ ಪರೀಕ್ಷೆ ನಡೆಯುವುದು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇಲ್ಲದ ದಿನ ಬೆಳ್ಳಗೆ 10 ಗಂಟೆಗೆ ಪರೀಕ್ಷೆ ನಡೆಯುತ್ತೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

3 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

3 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

17 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

17 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago