MIRROR FOCUS

ಕಾಲುವೆಗಳಿಗೆ ಹರಿದ ಕಾವೇರಿ ನೀರು | ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಂದಿನಂತೆ ಈ ಬಾರಿ ಮಳೆಯಾಗಿಲ್ಲ. ಹಾಗಾಗಿ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗಿಲ್ಲ. ಇದರಿಂದ ಮಂಡ್ಯ ಹಾಗೂ ಹಳೇ ಮೈಸೂರು ಭಾಗ, ಬೆಂಗಳೂರು ಜನತೆ ಪರದಾಡುವಂತಾಗಿದೆ. ಆದರೆ ತಮಿಳುನಾಡು ಮಾತ್ರ ಇದಾವುದನ್ನು ತಲೆಕೆಡಿಸಿಕೊಳ್ಳದೆ, ತನ್ನ ಪಾಲಿನ ನೀರನ್ನು ಕೊಡುವಂತೆ ಪೀಡಿಸುತ್ತಿದೆ. ತೆಗೆದುಕೊಂಡಿದೆ ಕೂಡ. ಆದರೆ ಕೆಆರ್‌ಎಸ್‍ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರುಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.

Advertisement
Advertisement

ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ. ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.

ಪ್ರಾಧಿಕಾರದ ಲೆಕ್ಕದ ಪ್ರಕಾರ ಸೆಪ್ಟೆಂಬರ್ 11ರೊಳಗೆ 75 ಸಾವಿರ ಕ್ಯೂಸೆಕ್ ನೀರು ಹರಿಯಬೇಕು. ಸದ್ಯ ನದಿಯಲ್ಲಿ ಹರಿಯುತ್ತಿರುವ ನೀರು 13 ಸಾವಿರ ಕ್ಯೂಸೆಕ್‍ನಷ್ಟಿದೆ. ಇದು ತಲುಪುವ ಹೊತ್ತಿಗೆ ಲೆಕ್ಕ ಸರಿ ಹೋಗುತ್ತದೆ ಎನ್ನಲಾಗಿದೆ. ಪ್ರಸ್ತುತ ಕೆಆರ್‌ಎಸ್‍ನಲ್ಲಿ 21 ಟಿಎಂಸಿ ನೀರಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

38 minutes ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

51 minutes ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

1 hour ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

16 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago