“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

April 28, 2025
6:53 AM

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ ಧರ್ಮವೆಂದೇ ಪರಿಗಣಿಸಲಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.…..ಮುಂದೆ ಓದಿ….

ದೆಹಲಿಯಲ್ಲಿ ಅವರು ಸ್ವಾಮಿ ವಿಜಯಾನಂದ ಅವರು ರಚಿಸಿರುವ ‘’ ದ ಹಿಂದೂ ಮ್ಯಾನಿಫ್ಯಾಸ್ಟೋ ‘’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಭಾರತವು ಎಂದಿಗೂ ಅನ್ಯ ಧರ್ಮೀಯರನ್ನು ಅಗೌರವಿಸುವುದಾಗಲಿ, ಹಾನಿಯುಂಟು ಮಾಡುವುದಾಗಲಿ ಮಾಡಿಲ್ಲ. ಆದರೆ, ಯಾರಿಂದಲಾದರೂ ಸಮಾಜಕ್ಕೆ ಅಥವಾ ಧರ್ಮಕ್ಕೆ ಚ್ಯುತಿಯುಂಟಾದಲ್ಲಿ ಅವರನ್ನು ಶಿಕ್ಷಿಸುವುದು ತಪ್ಪೆನಿಸುವುದಿಲ್ಲ. ಭಗವದ್ಗೀತೆಯಲ್ಲೂ ಶ್ರೀ ಕೃಷ್ಣ ಪರಮಾತ್ಮ ಇದನ್ನೆ ಉಲ್ಲೇಖಿಸಿದ್ದಾನೆ. ಅರ್ಜುನ ಯುದ್ಧ ಮಾಡಿದ್ದು, ಬಂಧು ಬಾಂಧವರನ್ನೇ ಹತ್ಯೆ ಮಾಡಿದ್ದು ಸಹ ಧರ್ಮವೇ ಆಗುತ್ತದೆ ಎಂದು ಭಗವಂತ ಉಲ್ಲೇಖಿಸಿದ್ದಾನೆ. ಭಾರತ ಅಂಹಿಸಾ ಮಾರ್ಗದಲ್ಲಿ ಸಾಗುತ್ತಿದ್ದು, ಧರ್ಮ ರಕ್ಷಣೆಗೆ ಆದ್ಯತೆ ನೀಡುತ್ತಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

“ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…. ನಮ್ಮಲ್ಲಿ ಯಾವುದೇ ಅಪರಾಧ ಸುದ್ದಿಗಳಿಗೆ ಆದ್ಯತೆ ಇಲ್ಲ..

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?
January 9, 2026
10:08 PM
by: ದ ರೂರಲ್ ಮಿರರ್.ಕಾಂ
ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror