Advertisement
MIRROR FOCUS

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

Share

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ ಧರ್ಮವೆಂದೇ ಪರಿಗಣಿಸಲಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.…..ಮುಂದೆ ಓದಿ….

ದೆಹಲಿಯಲ್ಲಿ ಅವರು ಸ್ವಾಮಿ ವಿಜಯಾನಂದ ಅವರು ರಚಿಸಿರುವ ‘’ ದ ಹಿಂದೂ ಮ್ಯಾನಿಫ್ಯಾಸ್ಟೋ ‘’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಭಾರತವು ಎಂದಿಗೂ ಅನ್ಯ ಧರ್ಮೀಯರನ್ನು ಅಗೌರವಿಸುವುದಾಗಲಿ, ಹಾನಿಯುಂಟು ಮಾಡುವುದಾಗಲಿ ಮಾಡಿಲ್ಲ. ಆದರೆ, ಯಾರಿಂದಲಾದರೂ ಸಮಾಜಕ್ಕೆ ಅಥವಾ ಧರ್ಮಕ್ಕೆ ಚ್ಯುತಿಯುಂಟಾದಲ್ಲಿ ಅವರನ್ನು ಶಿಕ್ಷಿಸುವುದು ತಪ್ಪೆನಿಸುವುದಿಲ್ಲ. ಭಗವದ್ಗೀತೆಯಲ್ಲೂ ಶ್ರೀ ಕೃಷ್ಣ ಪರಮಾತ್ಮ ಇದನ್ನೆ ಉಲ್ಲೇಖಿಸಿದ್ದಾನೆ. ಅರ್ಜುನ ಯುದ್ಧ ಮಾಡಿದ್ದು, ಬಂಧು ಬಾಂಧವರನ್ನೇ ಹತ್ಯೆ ಮಾಡಿದ್ದು ಸಹ ಧರ್ಮವೇ ಆಗುತ್ತದೆ ಎಂದು ಭಗವಂತ ಉಲ್ಲೇಖಿಸಿದ್ದಾನೆ. ಭಾರತ ಅಂಹಿಸಾ ಮಾರ್ಗದಲ್ಲಿ ಸಾಗುತ್ತಿದ್ದು, ಧರ್ಮ ರಕ್ಷಣೆಗೆ ಆದ್ಯತೆ ನೀಡುತ್ತಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

“ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…. ನಮ್ಮಲ್ಲಿ ಯಾವುದೇ ಅಪರಾಧ ಸುದ್ದಿಗಳಿಗೆ ಆದ್ಯತೆ ಇಲ್ಲ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

3 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

12 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

13 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

17 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

17 hours ago