Advertisement
ಕಲೆ-ಸಂಸ್ಕೃತಿ

ಕರ್ನಾಟಕದ ಕಲೆಗೆ ಮತ್ತೊಂದು ಗರಿ | ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ರಾಜ್ಯದ ಹೊಯ್ಸಳ ದೇವಾಲಯಗಳು ಸೇರ್ಪಡೆ

Share

ಕರ್ನಾಟಕ ಹಲವು ವೈವಿಧ್ಯಗಳನ್ನು ತನ್ನೊಳಗೆ ತುಂಬಿಕೊಂಡ ರಾಜ್ಯ. ಕಲೆ, ಸಾಹಿತ್ಯ, ಪ್ರಕೃತಿ, ಪಾರಂಪರಿಕ ತಾಣಗಳನ್ನು ಹೊಂದಿರುವ ರಾಜ್ಯ. ಇದೀಗ ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ (X)ನಲ್ಲಿ ಪೋಸ್ಟ್‌ ಮಾಡಿದೆ.

Advertisement
Advertisement
Advertisement
Advertisement

ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ(ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.

Advertisement

ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.

Source : Twitter(X)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

20 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago