Advertisement
MIRROR FOCUS

ಅಡಿಕೆ ಧಾರಣೆ ಏರಿಕೆಗೆ ಕಾರಣವೇನು..? | ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಗೆ ಕಡಿವಾಣ ಹೇಗಾಯ್ತು..? |

Share

 ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಿಂದ ಕಳೆದ ಕೆಲವು ಸಮಯಗಳಿಂದ ಕಳ್ಳದಾರಿಯ ಮೂಲಕ ಸಾಗಾಟವಾಗುತ್ತಿದ್ದ ಅಡಿಕೆಗೆ ಬಹುತೇಕ ಕಡಿವಾಣ ಬಿದ್ದಿದೆ ಎಂದು ಮೇಘಾಲಯದ ಸಾಮಾಜಿಕ ಸಂಘಟನೆಗಳು ಹೇಳಿವೆ.  ಕಳೆದ ಕೆಲವು ದಿನಗಳಿಂದ ಕಳ್ಳಸಾಗಾಣಿಕೆಯ ಮೂಲಕ ಬರುತ್ತಿದ್ದ ಅಡಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ ಅಡಿಕೆ ಧಾರಣೆಯೂ ಏರಿಕೆ ಕಾಣುತ್ತಿದೆ.

ಬಾಂಗ್ಲಾದೇಶದಿಂದ ವಿವಿಧ ಗಡಿಗಳ ಮೂಲಕ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟವನ್ನು ತಡೆಯಲು ಮೇಘಾಲಯದ  ವಿವಿಧ ಸಂಘಟನೆಗಳ ಪ್ರಯತ್ನದ ನಂತರ ಮೇಘಾಲಯ, ಅಸ್ಸಾಂ ಪ್ರದೇಶದಲ್ಲೂ ಅಡಿಕೆ ವಹಿವಾಟು ಸುಧಾರಣೆ ಕಂಡಿದೆ.  ಮೂಲಗಳ ಪ್ರಕಾರ ಅಕ್ರಮ ವ್ಯಾಪಾರವನ್ನು ಈಗ ನಿಲ್ಲಿಸಲಾಗಿದೆ, ಇದು ಮಾರುಕಟ್ಟೆಗಳು ಸ್ವಲ್ಪಮಟ್ಟಿಗೆ ಚೇತರಿಸಿಕೊಳ್ಳಲು ಕಾರಣವಾಯಿತು ಎಂದು ಮೇಘಾಲಯದ ವರದಿ ತಿಳಿಸಿದೆ. ಬರ್ಮಾ ಅಡಿಕೆ ಅಕ್ರಮ ಸಾಗಾಟದ ಕಾರಣದಿಂದ ಅಲ್ಲಿನ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಇದಕ್ಕಾಗಿ ಅಡಿಕೆ ಸಾಗಾಟ ತಡೆಗೆ ಹೋರಾಟ ನಡೆಯುತ್ತಿತ್ತು. ಕಳೆದ ಒಂದು ವಾರದಿಂದ ಯಾವುದೇ ಅಕ್ರಮ ಅಡಿಕೆ ಸಾಗಾಟದ  ವಾಹನಗಳು ಬರುತ್ತಿಲ್ಲ ಎಂದು ವರದಿ ಮಾಡಿದೆ.

ಅಡಿಕೆ ಅಕ್ರಮ ಸಾಗಾಟ ಹಾಗೂ ಈ ವಹಿವಾಟು ನಿಜಕ್ಕೂ ಕಳವಳಕಾರಿಯಾಗಿದೆ. ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಹಿಂದೆ ಇರುವವರನ್ನು ಸರ್ಕಾರವು ಪತ್ತೆ ಮಾಡಬೇಕಿತ್ತು ಹಾಗೂ ಸಾರ್ವಜನಿಕವಾಗಿ ಈ ವಿವರ ಬಹಿರಂಗಪಡಿಸಬೇಕಿತ್ತು. ಆದರೆ ಈ ಬಗ್ಗೆ ಇದುವರೆಗೂ ಏಕೆ ಯಾವುದೇ ಕ್ರಮಗಳು ಆಗಿಲ್ಲ ಎಂದು ಸಾಮಾಜಿಕ ಸಂಘಟನೆಗಳು ಪ್ರಶ್ನಿಸಿವೆ.

ಅಡಿಕೆ ಕಳ್ಳಸಾಗಾಣಿಕೆಯ ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಬೇಕು, ತನಿಖೆ ಏನಾಯಿತು ಎಂದು ಬಹಿರಂಗಗೊಳಿಸಬೇಕು ಹಾಗೂ  ಜನರಲ್ಲಿ ವಿಶ್ವಾಸ ಮೂಡಿಸಬೇಕು, ಎಂದು ಸಾಮಾಜಿಕ ಕಾರ್ಯಕರ್ತರು ಮೇಘಾಲಯದಲ್ಲಿ ಒತ್ತಾಯಿಸಿದ್ದಾರೆ.

Source : Meghalaya Media

As per sources,  Arecanut  smugglers from Meghalaya, Assam and Bangladesh, the illegal trade has now stopped, leading to markets recovering ever so slightly.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

18 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

23 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago