ಕಳೆದೆರಡು ದಿನಗಳಿಂದ ಮಳೆಯ ಪ್ರಭಾವ ಕಡಿಮೆಯಾಗಿ ಚಳಿಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಚಳಿ ಜೋರಾಗಿದೆ. ಕೊಪ್ಪಳ, ಕೊಡಗಿನಲ್ಲಿ ಇಂದು ಬೆಳಗ್ಗೆ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ವಿಪರೀತ ಚಳಿಯಿದೆ.
16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಂದು ಬೆಂಗಳೂರಿನಲ್ಲಿ ದಾಖಲಾಗಿದೆ. ಮುಂಜಾನೆಯಿಂದಲೇ ಮಂಜು ಮುಸುಕಿದ ವಾತಾವರಣವಿದೆ.
Advertisement
ಇನ್ನು ಕೆಲ ದಿನಗಳ ಕಾಲ ಇದು ಮುಂದುವರಿಯುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಮಂಜು ಮುಸುಕಿದ ವಾತಾವರಣ ಮುಂದುವರಿಯಲಿದೆ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

