ಕಳೆದೆರಡು ದಿನಗಳಿಂದ ಮಳೆಯ ಪ್ರಭಾವ ಕಡಿಮೆಯಾಗಿ ಚಳಿಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಚಳಿ ಜೋರಾಗಿದೆ. ಕೊಪ್ಪಳ, ಕೊಡಗಿನಲ್ಲಿ ಇಂದು ಬೆಳಗ್ಗೆ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ವಿಪರೀತ ಚಳಿಯಿದೆ.
16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಂದು ಬೆಂಗಳೂರಿನಲ್ಲಿ ದಾಖಲಾಗಿದೆ. ಮುಂಜಾನೆಯಿಂದಲೇ ಮಂಜು ಮುಸುಕಿದ ವಾತಾವರಣವಿದೆ.
ಇನ್ನು ಕೆಲ ದಿನಗಳ ಕಾಲ ಇದು ಮುಂದುವರಿಯುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಮಂಜು ಮುಸುಕಿದ ವಾತಾವರಣ ಮುಂದುವರಿಯಲಿದೆ
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…