MIRROR FOCUS

ಸರ್ಕಾರ ರಚನೆ ಮಾಡುವ ಚಿಂತನೆ ಕೈಬಿಟ್ಟ ‘ಇಂಡಿಯಾ’ ಮೈತ್ರಿಕೂಟ | ಬಲಿಷ್ಠ ವಿಪಕ್ಷವಾಗಿ ಕಾರ್ಯನಿರ್ವಹಿಸಲು INDIA ಕೂಟ ನಾಯಕರ ತೀರ್ಮಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಹತ್ತು ವರ್ಷ ಮೋದಿ ಆಡಳಿತದಿಂದ(Modi Govt) ಕಂಗೆಟ್ಟಿದ್ದ ಮೈತ್ರಿ ಪಕ್ಷಗಳು(alliance ) ಈ ಬಾರಿ ಎಲ್ಲರೂ ಒಂದಾಗಿ ಮೋದಿಯನ್ನು ಎದುರಿಸಲು ಸನ್ನದ್ಧರಾದರು. ಅವರ ನಿರೀಕ್ಷೆಯಂತೆ ಅವರ ಒಗ್ಗಟ್ಟು ತಕ್ಕ ಮಟ್ಟಿನ ಫಲವನ್ನು ನೀಡಿದತು. ಆದರೆ ಸರ್ಕಾರ(Govt) ರಚಿಸುವಷ್ಟು ಬಹುಮತ(Majority) ಪಡೆಯುವಲ್ಲಿ ಮೈತ್ರಿ ಕೂಟ ಇಂಡಿಯಾ ವಿಫಲವಾಯ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ(Lok sabha Election-2024) ಸರಳ ಬಹುಮತ ಕೊರತೆ ಕಾರಣದಿಂದಾಗಿ ಸರ್ಕಾರ ರಚನೆ ಮಾಡುವ ಚಿಂತನೆಯನ್ನು ‘ಇಂಡಿಯಾ’ ಮೈತ್ರಿಕೂಟ (INDIA Bloc) ಕೈಬಿಟ್ಟಿದೆ. ಫಲಿತಾಂಶ ಕುರಿತು ಚರ್ಚೆಗೆ ಇಂಡಿಯಾ ಒಕ್ಕೂಟದ ನಾಯಕರು ಸಭೆ ನಡೆಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ನಿವಾಸದಲ್ಲಿ ನಾಯಕರ ಸಭೆ ನಡೆಯಿತು.

Advertisement

ಬೇರೆಯವರನ್ನು ಸೆಳೆದು, ಅವರ ಆಣತಿಯಂತೆ ಕುಣಿಯುವುದು ಬೇಡ. ಇಂಡಿಯಾ ಮೈತ್ರಿಕೂಟ ಒಗ್ಗಟ್ಟಾಗಿಯೇ ಇರಲಿ, ಬೇರೆಯವರ ಹಸ್ತಕ್ಷೇಪ ಬೇಡ. ಸರ್ಕಾರ ಮಾಡಲು ಸಾಕಷ್ಟು ಸವಾಲುಗಳಿವೆ. ಬಲಿಷ್ಠ ವಿಪಕ್ಷವಾಗಿ ಕಾರ್ಯನಿರ್ವಹಿಸಲು ಇಂಡಿಯಾ ಒಕ್ಕೂಟ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ಹಾಗೂ ಬಿಜೆಪಿ ವಿರುದ್ಧ ಗಟ್ಟಿ ಧ್ವನಿಯಾಗಿ 2014 ರಿಂದ ಮಾಡಿರುವ ತಪ್ಪುಗಳನ್ನ ಒತ್ತಿ ಹೇಳೋಣ. ಮೋದಿಯ ದುರಾಡಳಿತದ ಬಗ್ಗೆ ಜನರಿಗೆ ತಿಳಿಸುವತ್ತ ಕಾರ್ಯಾನಿರ್ವಹಿಸುವುದು.

ಸದನದಲ್ಲಿ ಬಿಜೆಪಿಯ ಧ್ವನಿ ಅಡಗಿಸುವ ಕೆಲಸ ಮಾಡಬೇಕು ಮೈತ್ರಿಕೂಟದ ನಾಯಕರು ಪ್ರತಿಜ್ಞೆ ಮಾಡಿದ್ದಾರೆ. ಸಭೆ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾವೆಲ್ಲರೂ ಸೇರಿ ಒಂದೇ ಧ್ವನಿಯಲ್ಲಿ ಹೇಳುತ್ತಿದ್ದೇವೆ. ನಾವು ಸಂವಿಧಾನ ಅಡಿ ಬರುವ ಎಲ್ಲ ಮತದಾರ ಬಂಧುಗಳಿಗೆ ಧನ್ಯವಾದ ತಿಳಿಸುತ್ತೇವೆ. ಪ್ರಜಾಪ್ರಭುತ್ವ ರಕ್ಷಣೆ ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

14 hours ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

14 hours ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

1 day ago

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…

1 day ago

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

1 day ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago