Advertisement
MIRROR FOCUS

ಸರ್ಕಾರ ರಚನೆ ಮಾಡುವ ಚಿಂತನೆ ಕೈಬಿಟ್ಟ ‘ಇಂಡಿಯಾ’ ಮೈತ್ರಿಕೂಟ | ಬಲಿಷ್ಠ ವಿಪಕ್ಷವಾಗಿ ಕಾರ್ಯನಿರ್ವಹಿಸಲು INDIA ಕೂಟ ನಾಯಕರ ತೀರ್ಮಾನ |

Share

ಕಳೆದ ಹತ್ತು ವರ್ಷ ಮೋದಿ ಆಡಳಿತದಿಂದ(Modi Govt) ಕಂಗೆಟ್ಟಿದ್ದ ಮೈತ್ರಿ ಪಕ್ಷಗಳು(alliance ) ಈ ಬಾರಿ ಎಲ್ಲರೂ ಒಂದಾಗಿ ಮೋದಿಯನ್ನು ಎದುರಿಸಲು ಸನ್ನದ್ಧರಾದರು. ಅವರ ನಿರೀಕ್ಷೆಯಂತೆ ಅವರ ಒಗ್ಗಟ್ಟು ತಕ್ಕ ಮಟ್ಟಿನ ಫಲವನ್ನು ನೀಡಿದತು. ಆದರೆ ಸರ್ಕಾರ(Govt) ರಚಿಸುವಷ್ಟು ಬಹುಮತ(Majority) ಪಡೆಯುವಲ್ಲಿ ಮೈತ್ರಿ ಕೂಟ ಇಂಡಿಯಾ ವಿಫಲವಾಯ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ(Lok sabha Election-2024) ಸರಳ ಬಹುಮತ ಕೊರತೆ ಕಾರಣದಿಂದಾಗಿ ಸರ್ಕಾರ ರಚನೆ ಮಾಡುವ ಚಿಂತನೆಯನ್ನು ‘ಇಂಡಿಯಾ’ ಮೈತ್ರಿಕೂಟ (INDIA Bloc) ಕೈಬಿಟ್ಟಿದೆ. ಫಲಿತಾಂಶ ಕುರಿತು ಚರ್ಚೆಗೆ ಇಂಡಿಯಾ ಒಕ್ಕೂಟದ ನಾಯಕರು ಸಭೆ ನಡೆಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ನಿವಾಸದಲ್ಲಿ ನಾಯಕರ ಸಭೆ ನಡೆಯಿತು.

ಬೇರೆಯವರನ್ನು ಸೆಳೆದು, ಅವರ ಆಣತಿಯಂತೆ ಕುಣಿಯುವುದು ಬೇಡ. ಇಂಡಿಯಾ ಮೈತ್ರಿಕೂಟ ಒಗ್ಗಟ್ಟಾಗಿಯೇ ಇರಲಿ, ಬೇರೆಯವರ ಹಸ್ತಕ್ಷೇಪ ಬೇಡ. ಸರ್ಕಾರ ಮಾಡಲು ಸಾಕಷ್ಟು ಸವಾಲುಗಳಿವೆ. ಬಲಿಷ್ಠ ವಿಪಕ್ಷವಾಗಿ ಕಾರ್ಯನಿರ್ವಹಿಸಲು ಇಂಡಿಯಾ ಒಕ್ಕೂಟ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ಹಾಗೂ ಬಿಜೆಪಿ ವಿರುದ್ಧ ಗಟ್ಟಿ ಧ್ವನಿಯಾಗಿ 2014 ರಿಂದ ಮಾಡಿರುವ ತಪ್ಪುಗಳನ್ನ ಒತ್ತಿ ಹೇಳೋಣ. ಮೋದಿಯ ದುರಾಡಳಿತದ ಬಗ್ಗೆ ಜನರಿಗೆ ತಿಳಿಸುವತ್ತ ಕಾರ್ಯಾನಿರ್ವಹಿಸುವುದು.

ಸದನದಲ್ಲಿ ಬಿಜೆಪಿಯ ಧ್ವನಿ ಅಡಗಿಸುವ ಕೆಲಸ ಮಾಡಬೇಕು ಮೈತ್ರಿಕೂಟದ ನಾಯಕರು ಪ್ರತಿಜ್ಞೆ ಮಾಡಿದ್ದಾರೆ. ಸಭೆ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾವೆಲ್ಲರೂ ಸೇರಿ ಒಂದೇ ಧ್ವನಿಯಲ್ಲಿ ಹೇಳುತ್ತಿದ್ದೇವೆ. ನಾವು ಸಂವಿಧಾನ ಅಡಿ ಬರುವ ಎಲ್ಲ ಮತದಾರ ಬಂಧುಗಳಿಗೆ ಧನ್ಯವಾದ ತಿಳಿಸುತ್ತೇವೆ. ಪ್ರಜಾಪ್ರಭುತ್ವ ರಕ್ಷಣೆ ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

17 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago