Advertisement
MIRROR FOCUS

ಸರ್ಕಾರ ರಚನೆ ಮಾಡುವ ಚಿಂತನೆ ಕೈಬಿಟ್ಟ ‘ಇಂಡಿಯಾ’ ಮೈತ್ರಿಕೂಟ | ಬಲಿಷ್ಠ ವಿಪಕ್ಷವಾಗಿ ಕಾರ್ಯನಿರ್ವಹಿಸಲು INDIA ಕೂಟ ನಾಯಕರ ತೀರ್ಮಾನ |

Share

ಕಳೆದ ಹತ್ತು ವರ್ಷ ಮೋದಿ ಆಡಳಿತದಿಂದ(Modi Govt) ಕಂಗೆಟ್ಟಿದ್ದ ಮೈತ್ರಿ ಪಕ್ಷಗಳು(alliance ) ಈ ಬಾರಿ ಎಲ್ಲರೂ ಒಂದಾಗಿ ಮೋದಿಯನ್ನು ಎದುರಿಸಲು ಸನ್ನದ್ಧರಾದರು. ಅವರ ನಿರೀಕ್ಷೆಯಂತೆ ಅವರ ಒಗ್ಗಟ್ಟು ತಕ್ಕ ಮಟ್ಟಿನ ಫಲವನ್ನು ನೀಡಿದತು. ಆದರೆ ಸರ್ಕಾರ(Govt) ರಚಿಸುವಷ್ಟು ಬಹುಮತ(Majority) ಪಡೆಯುವಲ್ಲಿ ಮೈತ್ರಿ ಕೂಟ ಇಂಡಿಯಾ ವಿಫಲವಾಯ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ(Lok sabha Election-2024) ಸರಳ ಬಹುಮತ ಕೊರತೆ ಕಾರಣದಿಂದಾಗಿ ಸರ್ಕಾರ ರಚನೆ ಮಾಡುವ ಚಿಂತನೆಯನ್ನು ‘ಇಂಡಿಯಾ’ ಮೈತ್ರಿಕೂಟ (INDIA Bloc) ಕೈಬಿಟ್ಟಿದೆ. ಫಲಿತಾಂಶ ಕುರಿತು ಚರ್ಚೆಗೆ ಇಂಡಿಯಾ ಒಕ್ಕೂಟದ ನಾಯಕರು ಸಭೆ ನಡೆಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ನಿವಾಸದಲ್ಲಿ ನಾಯಕರ ಸಭೆ ನಡೆಯಿತು.

ಬೇರೆಯವರನ್ನು ಸೆಳೆದು, ಅವರ ಆಣತಿಯಂತೆ ಕುಣಿಯುವುದು ಬೇಡ. ಇಂಡಿಯಾ ಮೈತ್ರಿಕೂಟ ಒಗ್ಗಟ್ಟಾಗಿಯೇ ಇರಲಿ, ಬೇರೆಯವರ ಹಸ್ತಕ್ಷೇಪ ಬೇಡ. ಸರ್ಕಾರ ಮಾಡಲು ಸಾಕಷ್ಟು ಸವಾಲುಗಳಿವೆ. ಬಲಿಷ್ಠ ವಿಪಕ್ಷವಾಗಿ ಕಾರ್ಯನಿರ್ವಹಿಸಲು ಇಂಡಿಯಾ ಒಕ್ಕೂಟ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ಹಾಗೂ ಬಿಜೆಪಿ ವಿರುದ್ಧ ಗಟ್ಟಿ ಧ್ವನಿಯಾಗಿ 2014 ರಿಂದ ಮಾಡಿರುವ ತಪ್ಪುಗಳನ್ನ ಒತ್ತಿ ಹೇಳೋಣ. ಮೋದಿಯ ದುರಾಡಳಿತದ ಬಗ್ಗೆ ಜನರಿಗೆ ತಿಳಿಸುವತ್ತ ಕಾರ್ಯಾನಿರ್ವಹಿಸುವುದು.

ಸದನದಲ್ಲಿ ಬಿಜೆಪಿಯ ಧ್ವನಿ ಅಡಗಿಸುವ ಕೆಲಸ ಮಾಡಬೇಕು ಮೈತ್ರಿಕೂಟದ ನಾಯಕರು ಪ್ರತಿಜ್ಞೆ ಮಾಡಿದ್ದಾರೆ. ಸಭೆ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾವೆಲ್ಲರೂ ಸೇರಿ ಒಂದೇ ಧ್ವನಿಯಲ್ಲಿ ಹೇಳುತ್ತಿದ್ದೇವೆ. ನಾವು ಸಂವಿಧಾನ ಅಡಿ ಬರುವ ಎಲ್ಲ ಮತದಾರ ಬಂಧುಗಳಿಗೆ ಧನ್ಯವಾದ ತಿಳಿಸುತ್ತೇವೆ. ಪ್ರಜಾಪ್ರಭುತ್ವ ರಕ್ಷಣೆ ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

10 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

10 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago