ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಕುರಿತು ಇಂದು ವಿಧಾನಸಭೆಯ ಅಧಿವೇಶನದಲ್ಲೂ ದೈವಾರಾಧನೆ ವಿಚಾರ ಸದ್ದು ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್ ಕುಮಾರ್ ಈ ಸಂಬಂಧ ಗರಂ ಆದರು.
ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.
ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490