ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಕುರಿತು ಇಂದು ವಿಧಾನಸಭೆಯ ಅಧಿವೇಶನದಲ್ಲೂ ದೈವಾರಾಧನೆ ವಿಚಾರ ಸದ್ದು ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್ ಕುಮಾರ್ ಈ ಸಂಬಂಧ ಗರಂ ಆದರು.
ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.
ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…