ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಕುರಿತು ಇಂದು ವಿಧಾನಸಭೆಯ ಅಧಿವೇಶನದಲ್ಲೂ ದೈವಾರಾಧನೆ ವಿಚಾರ ಸದ್ದು ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್ ಕುಮಾರ್ ಈ ಸಂಬಂಧ ಗರಂ ಆದರು.
ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.
ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…