ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಕುರಿತು ಇಂದು ವಿಧಾನಸಭೆಯ ಅಧಿವೇಶನದಲ್ಲೂ ದೈವಾರಾಧನೆ ವಿಚಾರ ಸದ್ದು ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್ ಕುಮಾರ್ ಈ ಸಂಬಂಧ ಗರಂ ಆದರು.
ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.
ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…