ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಕುರಿತು ಇಂದು ವಿಧಾನಸಭೆಯ ಅಧಿವೇಶನದಲ್ಲೂ ದೈವಾರಾಧನೆ ವಿಚಾರ ಸದ್ದು ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್ ಕುಮಾರ್ ಈ ಸಂಬಂಧ ಗರಂ ಆದರು.
ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.
ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…