ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಕುರಿತು ಇಂದು ವಿಧಾನಸಭೆಯ ಅಧಿವೇಶನದಲ್ಲೂ ದೈವಾರಾಧನೆ ವಿಚಾರ ಸದ್ದು ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್ ಕುಮಾರ್ ಈ ಸಂಬಂಧ ಗರಂ ಆದರು.
ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.
ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…