ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಕುರಿತು ಇಂದು ವಿಧಾನಸಭೆಯ ಅಧಿವೇಶನದಲ್ಲೂ ದೈವಾರಾಧನೆ ವಿಚಾರ ಸದ್ದು ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್ ಕುಮಾರ್ ಈ ಸಂಬಂಧ ಗರಂ ಆದರು.
ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.
ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…