ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಿಡುಗಡೆಯ ನಂತರ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಭಗವಂತನಂತೆ ಪೂಜಿಸಲಾಗುತ್ತಿದೆ.
ಈಗ ಅವರೇ ಸ್ವತಃ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಪಂಡಿತರು ಮಂತ್ರಗಳನ್ನು ಪಠಿಸುತ್ತಿರುವುದನ್ನು ಮತ್ತು ಅನುಪಮ್ ಖೇರ್ಗೆ ಹೂವಿನ ಹಾರವನ್ನು ಹಾಕುತ್ತಿರುವುದನ್ನು ಆ ವಿಡಿಯೋದಲ್ಲಿ ಕಾಣಬಹುದು. ಈ ಚಿತ್ರದಲ್ಲಿ ಅನುಪಮ್ ಖೇರ್ ಅವರು ಕಾಶ್ಮೀರಿ ಪಂಡಿತ್ ಪುಷ್ಕರನಾಥ್ ಪಂಡಿತ್ ಪಾತ್ರವನ್ನು ನಿರ್ವಹಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕಾಶ್ಮೀರ್ ಫೈಲ್ಸ್ ಸಿನಿಮಾ ಬಿಡುಗಡೆಯಾದ ನಂತರ, ಪ್ರತಿ ಮೂರು-ನಾಲ್ಕನೇ ದಿನಕ್ಕೆ ಒಬ್ಬ ಪಂಡಿತ ಅಥವಾ ಪುರೋಹಿತರು ನನ್ನ ಮನೆಯ ಕೆಳಗೆ ಬಂದು ಪೂಜೆ ಮಾಡುತ್ತಾರೆ. ಏನನ್ನೂ ಕೇಳದೆ ಹೊರಟು ಹೋಗುತ್ತಾರೆ. ಇದರೊಂದಿಗೆ ‘ಕುಚ್ ಭಿ ಹೋತಾ ಹೈ’ ಎಂಬ ಪದವನ್ನು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…