Advertisement
ಸುದ್ದಿಗಳು

ದಿ ಕಾಶ್ಮೀರ್​ ಫೈಲ್ಸ್​|​ ನಟ ಅನುಪಮ್​ ಖೇರ್​ಗೆ ಪಂಡಿತರಿಂದ ಪೂಜೆ

Share

ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ ಬಿಡುಗಡೆಯ ನಂತರ ಬಾಲಿವುಡ್​ ನಟ ಅನುಪಮ್​ ಖೇರ್​ ಅವರನ್ನು ಭಗವಂತನಂತೆ ಪೂಜಿಸಲಾಗುತ್ತಿದೆ.

Advertisement
Advertisement

ಈಗ ಅವರೇ ಸ್ವತಃ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಪಂಡಿತರು ಮಂತ್ರಗಳನ್ನು ಪಠಿಸುತ್ತಿರುವುದನ್ನು ಮತ್ತು ಅನುಪಮ್ ಖೇರ್‌ಗೆ ಹೂವಿನ ಹಾರವನ್ನು ಹಾಕುತ್ತಿರುವುದನ್ನು ಆ ವಿಡಿಯೋದಲ್ಲಿ ಕಾಣಬಹುದು. ಈ ಚಿತ್ರದಲ್ಲಿ ಅನುಪಮ್ ಖೇರ್​ ಅವರು ಕಾಶ್ಮೀರಿ ಪಂಡಿತ್ ಪುಷ್ಕರನಾಥ್ ಪಂಡಿತ್ ಪಾತ್ರವನ್ನು ನಿರ್ವಹಿಸಿದ್ದಾರೆ.
Advertisement

ಕಳೆದ ಕೆಲವು ದಿನಗಳಿಂದ ಕಾಶ್ಮೀರ್​ ಫೈಲ್ಸ್​ ಸಿನಿಮಾ ಬಿಡುಗಡೆಯಾದ ನಂತರ, ಪ್ರತಿ ಮೂರು-ನಾಲ್ಕನೇ ದಿನಕ್ಕೆ ಒಬ್ಬ ಪಂಡಿತ ಅಥವಾ ಪುರೋಹಿತರು ನನ್ನ ಮನೆಯ ಕೆಳಗೆ ಬಂದು ಪೂಜೆ ಮಾಡುತ್ತಾರೆ. ಏನನ್ನೂ ಕೇಳದೆ ಹೊರಟು ಹೋಗುತ್ತಾರೆ. ಇದರೊಂದಿಗೆ ‘ಕುಚ್ ಭಿ ಹೋತಾ ಹೈ’ ಎಂಬ ಪದವನ್ನು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

16 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

17 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

17 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

17 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

20 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

20 hours ago