ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಿಡುಗಡೆಯ ನಂತರ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಭಗವಂತನಂತೆ ಪೂಜಿಸಲಾಗುತ್ತಿದೆ.
ಈಗ ಅವರೇ ಸ್ವತಃ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಪಂಡಿತರು ಮಂತ್ರಗಳನ್ನು ಪಠಿಸುತ್ತಿರುವುದನ್ನು ಮತ್ತು ಅನುಪಮ್ ಖೇರ್ಗೆ ಹೂವಿನ ಹಾರವನ್ನು ಹಾಕುತ್ತಿರುವುದನ್ನು ಆ ವಿಡಿಯೋದಲ್ಲಿ ಕಾಣಬಹುದು. ಈ ಚಿತ್ರದಲ್ಲಿ ಅನುಪಮ್ ಖೇರ್ ಅವರು ಕಾಶ್ಮೀರಿ ಪಂಡಿತ್ ಪುಷ್ಕರನಾಥ್ ಪಂಡಿತ್ ಪಾತ್ರವನ್ನು ನಿರ್ವಹಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕಾಶ್ಮೀರ್ ಫೈಲ್ಸ್ ಸಿನಿಮಾ ಬಿಡುಗಡೆಯಾದ ನಂತರ, ಪ್ರತಿ ಮೂರು-ನಾಲ್ಕನೇ ದಿನಕ್ಕೆ ಒಬ್ಬ ಪಂಡಿತ ಅಥವಾ ಪುರೋಹಿತರು ನನ್ನ ಮನೆಯ ಕೆಳಗೆ ಬಂದು ಪೂಜೆ ಮಾಡುತ್ತಾರೆ. ಏನನ್ನೂ ಕೇಳದೆ ಹೊರಟು ಹೋಗುತ್ತಾರೆ. ಇದರೊಂದಿಗೆ ‘ಕುಚ್ ಭಿ ಹೋತಾ ಹೈ’ ಎಂಬ ಪದವನ್ನು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…