ವ್ಯಕ್ತಿ ಹಾಗೂ ಜನುವಾರುವನ್ನು ಬಲಿ ತೆಗೆದಿದ್ದ ಚಿರತೆಯನ್ನು(Leopard) ಕೊನೆಗೂ ಸೆರೆ ಹಿಡಿಯಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಎಲ್ಲೇಮಾಳದ ಮಲ್ಲಯ್ಯನಪುರ ಬೀಟ್ ನಲ್ಲಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಒಂದು ತಿಂಗಳಿನಿಂದ ಚಿರತೆಯನ್ನು ಹಿಡಿಯಲು ಅರಣ್ಯ ಅಧಿಕಾರಿಗಳು ಯತ್ನಿಸುತ್ತಿದ್ದರು. ವ್ಯಕ್ತಿ ಹಾಗೂ ಜಾನುವಾರುವನ್ನು ಚಿರತೆ ಬಲಿ ತೆಗೆದುಕೊಂಡಿತ್ತು. ಹೀಗಾಗಿ ಗ್ರಾಮೀಣ ಭಾಗದಲ್ಲಿ ಆತಂಕ ಮನೆ ಮಾಡಿತ್ತು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…