ಕರಾವಳಿಯತ್ತ ವೇಗವಾಗಿ ಚಲಿಸುತ್ತಿರುವ ಬಿಪರ್​ಜಾಯ್​ ಚಂಡಮಾರುತ | ಕೇರಳ, ಕರ್ನಾಟಕ, ಗೋವಾದ ಮೇಲೆ ಪರಿಣಾಮ

June 14, 2023
10:55 AM

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 18ರವರೆಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಬಿಪರ್​ಜಾಯ್​ ಚಂಡಮಾರುತವು ಕರಾವಳಿಯತ್ತ ವೇಗವಾಗಿ ಚಲಿಸುತ್ತಿದೆ. ಇದರ ಪರಿಣಾಮ ಹಲವು ರಾಜ್ಯಗಳಲ್ಲಿ ಕಂಡು ಬರುತ್ತಿದೆ. ಕೇರಳ, ಕರ್ನಾಟಕ ಮತ್ತು ಗೋವಾ ಮೂಲಕ ಹಾದು ಹೋದ ನಂತರ ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಚಂಡಮಾರುತದ ಪ್ರಭಾವ ಕಂಡುಬರುತ್ತಿದೆ. ಚಂಡಮಾರುತ ಬಿಪರ್​ಜಾಯ್ ಜೂನ್ 15 ರ ಸಂಜೆ ಸೌರಾಷ್ಟ್ರ ಮತ್ತು ಕಚ್ ತೀರಗಳನ್ನು ದಾಟುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಬಿಪರ್​ಜಾಯ್ ಚಂಡಮಾರುತಕ್ಕೆ ಸಂಬಂಧಿಸಿದಂತೆ ಕೆಲವು ಸಲಹೆಗಳನ್ನು ನೀಡಿದೆ.

Advertisement

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ
August 12, 2025
7:56 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group