ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಬಿಪರ್ಜಾಯ್ ಚಂಡಮಾರುತವು ಕರಾವಳಿಯತ್ತ ವೇಗವಾಗಿ ಚಲಿಸುತ್ತಿದೆ. ಇದರ ಪರಿಣಾಮ ಹಲವು ರಾಜ್ಯಗಳಲ್ಲಿ ಕಂಡು ಬರುತ್ತಿದೆ. ಕೇರಳ, ಕರ್ನಾಟಕ ಮತ್ತು ಗೋವಾ ಮೂಲಕ ಹಾದು ಹೋದ ನಂತರ ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಚಂಡಮಾರುತದ ಪ್ರಭಾವ ಕಂಡುಬರುತ್ತಿದೆ. ಚಂಡಮಾರುತ ಬಿಪರ್ಜಾಯ್ ಜೂನ್ 15 ರ ಸಂಜೆ ಸೌರಾಷ್ಟ್ರ ಮತ್ತು ಕಚ್ ತೀರಗಳನ್ನು ದಾಟುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ಬಿಪರ್ಜಾಯ್ ಚಂಡಮಾರುತಕ್ಕೆ ಸಂಬಂಧಿಸಿದಂತೆ ಕೆಲವು ಸಲಹೆಗಳನ್ನು ನೀಡಿದೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…