ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಬಿಪರ್ಜಾಯ್ ಚಂಡಮಾರುತವು ಕರಾವಳಿಯತ್ತ ವೇಗವಾಗಿ ಚಲಿಸುತ್ತಿದೆ. ಇದರ ಪರಿಣಾಮ ಹಲವು ರಾಜ್ಯಗಳಲ್ಲಿ ಕಂಡು ಬರುತ್ತಿದೆ. ಕೇರಳ, ಕರ್ನಾಟಕ ಮತ್ತು ಗೋವಾ ಮೂಲಕ ಹಾದು ಹೋದ ನಂತರ ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಚಂಡಮಾರುತದ ಪ್ರಭಾವ ಕಂಡುಬರುತ್ತಿದೆ. ಚಂಡಮಾರುತ ಬಿಪರ್ಜಾಯ್ ಜೂನ್ 15 ರ ಸಂಜೆ ಸೌರಾಷ್ಟ್ರ ಮತ್ತು ಕಚ್ ತೀರಗಳನ್ನು ದಾಟುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ಬಿಪರ್ಜಾಯ್ ಚಂಡಮಾರುತಕ್ಕೆ ಸಂಬಂಧಿಸಿದಂತೆ ಕೆಲವು ಸಲಹೆಗಳನ್ನು ನೀಡಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…