Advertisement
ಸುದ್ದಿಗಳು

MGNREGA ಬದಲಿಗೆ ಕೇಂದ್ರದ ಹೊಸ ಮಸೂದೆ : ಯಾವುದು? ಏನಿದರ ವಿಶೇಷತೆ

Share

ಹಿಂದೆ ಯುಪಿಎ ಸರ್ಕಾರವೂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ 2005 ಎಂದು ಕರೆಯಲಾಗುತ್ತಿರುವ NREGA ಅನ್ನು ಜಾರಿಗೊಳಿಸಿತ್ತು. ಇದು ಗ್ರಾಮೀಣ ಭಾಗದ ಅದೇಷ್ಟು ಬಡವರಿಗೆ ಉಪಯೋಗವಾಗಿದೆ ಎಂದರೆ ತಪ್ಪಗಾಲಾರದು. ಈ ಯೋಜನೆ ಅಕ್ಟೋಬರ್ 2, 2009 ರಂದು MGNREGA ಅಂದರೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ಎಂದು ಮರುನಾಮಕರಣ ಮಾಡಲಾಯಿತು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರವು MGNREGA ಕಾಯ್ದೆಯನ್ನು ರದ್ದುಗೊಳಿಸಿ VB G Ram G ಉ ಅಂದರೆ ವಿಕಸಿತ್ ಭಾರತ್ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ ಮಸೂದೆ 2025 ಅನ್ನು ಪರಿಚಯಿಸುವ ನಿರೀಕ್ಷೆಯಿದೆ.

MGNREGA ಗ್ರಾಮೀಣ ಕುಟುಂಬಗಳಿಗೆ ಪ್ರತಿ ವರ್ಷ 100 ದಿನಗಳ ಕೂಲಿ ಉದ್ಯೋಗ ಕಾನೂನುಬದ್ಧ ಖಾತರಿಯನ್ನು ಒದಗಿಸುತ್ತದೆ. ಹೊಸ ಕಾನೂನು ರಾಜ್ಯ ಸರ್ಕಾರಗಳಿಂದ ಹೆಚ್ಚಿದ ವೆಚ್ಚವನ್ನು ಒಳಗೊಂಡಿರುತ್ತದೆ ಮತ್ತು ಪ್ರಸ್ತುತ ಕೆಲಸದ ದಿನಗಳ ಸಂಖ್ಯೆಯನ್ನು 100 ರಿಂದ 125 ಕ್ಕೆ ಹೆಚ್ಚಿಸುತ್ತದೆ.
VB G Ram G ಮಸೂದೆಯು ಸಮೃದ್ಧ ಮತ್ತು ಸ್ಥಿತಿಸ್ಥಾಪಕ ಗ್ರಾಮೀಣ ಭಾರತಕ್ಕಾಗಿ ಸಬಲೀಕರಣ, ಅಭಿವೃದ್ಧಿ ಮತ್ತು ಪ್ರಗತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಹೊಸ ಕಾನೂನನ್ನು ಅಭಿವೃದ್ಧಿ ಹೊಂದಿದ ಭಾರತ 2047 ರಾಷ್ಟ್ರೀಯ ದೃಷ್ಟಿಕೋನದೊಂದಿಗೆ ಗ್ರಾಮೀಣ ಅಭಿವೃದ್ಧಿ ಚೌಕಟ್ಟಿನ್ನು ಜೋಡಿಸುವ ಪ್ರಮುಖ ಹೆಜ್ಜೆ ಎಂದು ಪರಿಗಣಿಸಲಾಗಿದೆ.

ಈ ಮಸೂದೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲರು ಮತ್ತು ದುರ್ಬಲಗೊಳಿಸುವ ಕಾಯಿಲೆಗಳಿಂದ ಬಳಲುತ್ತಿರುವವರು ಸೇರಿದಂತೆ ದುರ್ಬಲ ಗುಂಪುಗಳಿಗೆ ಸೂಕ್ತವಾದ ವರ್ಗಗಳ ಕೆಲಸದಲ್ಲಿ ಭಾಗವಿಸಲು ಅನುವು ಮಾಡಿಕೊಡಲು ಮಸೂದೆಯು ವಿಶೇಷ ದರಗಳ ವೇಳಾಪಟ್ಟಿಯನ್ನು ಪ್ರಸ್ತಾಸಿಸುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

5 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

5 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

23 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago