Advertisement
MIRROR FOCUS

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

Share

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಸರ್ಕಾರ ಈ ವಿಷಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ. ಕೋವಿಡ್ ಲಸಿಕೆಗೂ ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ. ವ್ಯಾಕ್ಸಿನ್ ಬಗ್ಗೆ ಅನುಮಾನ ಬೇಡ ಎಂದು ಪುನರುಚ್ಚರಿಸಿದ್ದಾರೆ. ಹೃದಯಾಘಾತದ ರೋಗ ಲಕ್ಷಣಗಳು ಇದ್ದರೆ ಮಾತ್ರ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಮಕ್ಕಳಲ್ಲಿ ಸ್ಕ್ರೀನಿಂಗ್ ಮಾಡುವ ಆಗತ್ಯವಿಲ್ಲ. ರಸ್ತೆ ಬದಿ ಆಹಾರ ಮತ್ತು ಆಹಾರ ತಯಾರಿಸುವ ವಿಧಾನದ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

7 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

14 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago