ನೇಪಾಳದಲ್ಲಿ ಎಡೆಬಿಡದೆ ಸುರಿದ ಮಳೆ | ಭಾರೀ ಪ್ರವಾಹಕ್ಕೆ 217 ಮಂದಿ ಬಲಿ |

October 1, 2024
10:16 PM

ನೇಪಾಳದಲ್ಲಿ ಇತ್ತೀಚಿಗೆ ಎಡೆಬಿಡದೆ ಸುರಿದ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 217 ಕ್ಕೆ ಏರಿಕೆಯಾಗಿದೆ. 28 ಜನರು ಇನ್ನೂ ಕಾಣೆಯಾಗಿದ್ದಾರೆ ಮತ್ತು 143 ಜನರು ಗಾಯಗೊಂಡಿದ್ದಾರೆ.

ನೆರೆಪೀಡಿತ ಪ್ರದೇಶಗಳಾದ್ಯಂತ ಹುಡುಕಾಟ ಹಾಗೂ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಹೆಚ್ಚಿಸಲಾಗಿದೆ. ಗಾಯಾಳುಗಳು ವಿವಿಧ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭೂಕುಸಿತದಿಂದ ಮುಚ್ಚಿಹೋಗಿರುವ ಪ್ರಮುಖ ರಸ್ತೆಗಳನ್ನು ಮತ್ತೆ ತೆರೆಯುವ ಪ್ರಯತ್ನಗಳು ನಡೆಯುತ್ತಿವೆ.  ಕಠ್ಮಂಡುವಿನಿಂದ ಹೊರಡುವ ಹೆಚ್ಚಿನ ಹೆದ್ದಾರಿಗಳು ಮಣ್ಣು ಹಾಗೂ ಮರಗಳಿಂದ ಮುಚ್ಚಿದೆ. ತೆರವು ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್ 27 ಮತ್ತು 28 ರಂದು ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಲ್ಲಿ ಮೃತಪಟ್ಟವರಿಗಾಗಿ  ಸರ್ಕಾರವು ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಿವಿಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಬಗ್ಗೆ ಮಾಹಿತಿ ಪಡೆದಿದೆ ಎಂದು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror