Advertisement
MIRROR FOCUS

ನೇಪಾಳದಲ್ಲಿ ಎಡೆಬಿಡದೆ ಸುರಿದ ಮಳೆ | ಭಾರೀ ಪ್ರವಾಹಕ್ಕೆ 217 ಮಂದಿ ಬಲಿ |

Share

ನೇಪಾಳದಲ್ಲಿ ಇತ್ತೀಚಿಗೆ ಎಡೆಬಿಡದೆ ಸುರಿದ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 217 ಕ್ಕೆ ಏರಿಕೆಯಾಗಿದೆ. 28 ಜನರು ಇನ್ನೂ ಕಾಣೆಯಾಗಿದ್ದಾರೆ ಮತ್ತು 143 ಜನರು ಗಾಯಗೊಂಡಿದ್ದಾರೆ.

Advertisement
Advertisement

ನೆರೆಪೀಡಿತ ಪ್ರದೇಶಗಳಾದ್ಯಂತ ಹುಡುಕಾಟ ಹಾಗೂ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಹೆಚ್ಚಿಸಲಾಗಿದೆ. ಗಾಯಾಳುಗಳು ವಿವಿಧ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಭೂಕುಸಿತದಿಂದ ಮುಚ್ಚಿಹೋಗಿರುವ ಪ್ರಮುಖ ರಸ್ತೆಗಳನ್ನು ಮತ್ತೆ ತೆರೆಯುವ ಪ್ರಯತ್ನಗಳು ನಡೆಯುತ್ತಿವೆ.  ಕಠ್ಮಂಡುವಿನಿಂದ ಹೊರಡುವ ಹೆಚ್ಚಿನ ಹೆದ್ದಾರಿಗಳು ಮಣ್ಣು ಹಾಗೂ ಮರಗಳಿಂದ ಮುಚ್ಚಿದೆ. ತೆರವು ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್ 27 ಮತ್ತು 28 ರಂದು ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಲ್ಲಿ ಮೃತಪಟ್ಟವರಿಗಾಗಿ  ಸರ್ಕಾರವು ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಿವಿಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಬಗ್ಗೆ ಮಾಹಿತಿ ಪಡೆದಿದೆ ಎಂದು ವರದಿ ಮಾಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೀಟಗಳ ಸಂಶೋದನೆಗೆ ಹೆಚ್ಚು ಆದ್ಯತೆ | 63 ಹೊಸ ಕೀಟ ಪ್ರಭೇದ ಕಂಡುಹಿಡಿದ ವಿಜ್ಞಾನಿಗಳು |

ಬೆಂಗಳೂರಿನ ICAR-NBAIR ನಲ್ಲಿ  ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ…

50 mins ago

ಬ್ರಹ್ಮಾವರದಲ್ಲಿ ಮುತ್ತು ಕೃಷಿ ಮಾಹಿತಿ  ಕಾರ್ಯಾಗಾರ | ಯುವಕರು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಬೇಕು |

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ…

1 hour ago

ಮಂಗಳೂರಿನಿಂದ ಕಾರವಾರದವರೆಗಿನ 13 ದ್ವೀಪಗಳನ್ನು ಅಭಿವೃದ್ಧಿಪಡಿಸಲು ಕ್ರಮ

ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲವಾದ ಅವಕಾಶಗಳಿದ್ದು, ಪಶ್ಚಿಮಘಟ್ಟ, ಅರಣ್ಯ, ನದಿ ಮತ್ತು…

1 hour ago

ಹವಾಮಾನ ವರದಿ | 01-10-2024 | ಗುಡುಗು ಸಹಿತ ಮಳೆ ಸಾಧ್ಯತೆ | 10 ದಿನಗಳವರೆಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ |

ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ…

6 hours ago

ಆರ್ಥಿಕ ವರ್ಷದಲ್ಲಿ 33% ರಬ್ಬರ್‌ ಬೆಲೆ ಹೆಚ್ಚಳ | ಪೂರೈಕೆಯಲ್ಲೂ ಕೊರತೆ | ಒತ್ತಡದಲ್ಲಿ ಟಯರ್‌ ಕಂಪನಿಗಳು |

ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು…

13 hours ago

ಕೋಲಾರದಲ್ಲಿ ಸೌರ ವಿದ್ಯುತ್ ಯೋಜನೆ ಜಾರಿ | ಒಣಗುತ್ತಿರುವ ತೋಟವನ್ನು ಉಳಿಸಿಕೊಂಡ ರೈತರು |

ಕೋಲಾರ ಜಿಲ್ಲೆಯ 9 ಮಂದಿ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನದೊಂದಿಗೆ ಸೌರ ವಿದ್ಯುತ್…

24 hours ago