ಇತ್ತೀಚಿನ ದಿನಗಳಲ್ಲಿ ಬಹುಕಷ್ಟದ ಕೆಲಸ ಅಂದ್ರೆ ಕೃಷಿಗೆ ಸಹಾಯಕರು ಸಿಗೋದು. ಜಮೀನು ಕೆಲಸಕ್ಕೆ ಸಹಾಯಕರು ಸಿಗದೆ ರೈತರು ಕಂಗಾಲಾಗಿದ್ದಾರೆ. ಜನ ಬಂದ್ರೆ ಬಂದ್ರು.. ಇಲ್ಲಾಂದ್ರೆ ಇಲ್ಲ. ಅದ್ರಲ್ಲೂ ಭತ್ತದ ನಾಟಿಗೆ ಜನ ಸಿಗೋದೆ ಅಪರೂಪವಾಗಿದೆ. ಆದರೆ ಇಲ್ಲಿ ಒಂದೇ ಗದ್ದೆಯಲ್ಲಿ ಸಾವಿರಾರು ಮಂದಿ ಸಾಂಪ್ರದಾಯಿಕ ಶೈಲಿಯಲ್ಲಿ ನಾಟಿಗೆ ಇಳಿದಿದ್ದಾರೆ. ಈ ಅಪರೂಪದ ಸನ್ನಿವೇಶ ಇಲ್ಲಿದೆ..
ಗದ್ದೆ ನಾಟಿ ವಿಡಿಯೋ :
ಈ ಬಾರಿ ತಡವಾಗಿಯಾದರು ಮುಂಗಾರು ಮಲೆನಾಡು, ಕರಾವಳಿಯಲ್ಲಿ ಭರ್ಜರಿಯಾಗಿ ಆಗಿದೆ. ಇದೇ ಸಂಭ್ರಮದಲ್ಲಿ ಭತ್ತ ನಾಟಿಗೆ ರೈತರು ಮುಂದಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು. ಈಗಷ್ಟೇ ಮಳೆಯಲ್ಲಿ ನೆನೆದ ಗಿಡಮರಗಳು, ಉಳುಮೆ ಮಾಡಿ ಹಸಿ ಹಸಿಯಾದ ಕೆಸರು ಗದ್ದೆ. ಕೈಯಲ್ಲಿ ಭತ್ತದ ಸಸಿ ಹಿಡಿದು ಒಂದೇ ಗದ್ದೆಯಲ್ಲಿ ಕೆಸರು ಕಾಲಲ್ಲಿ ಸಾಲಾಗಿ ಸಾವಿರಾರು ಮಹಿಳೆಯರು ನಾಟಿ ಮಾಡುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…