ಸುದ್ದಿಗಳು

ಆಯುಧ ಪೂಜೆ -ವಿಜಯದಶಮಿ ಸಂಭ್ರಮ | ಹೂವು, ಹಣ್ಣು ಖರೀದಿ ಜೋರು | ಮಳೆ ಹಿನ್ನೆಲೆಯಲ್ಲಿ ಹೂವಿನ ದರ ಏರಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಯುಧ ಪೂಜೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತಿತರ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ ನಡೆದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಆಯುಧ ಪೂಜೆಯು ಸಡಗರದಿಂದ ನಡೆಯುತ್ತದೆ. ನಗರ ಪ್ರದೇಶಗಳಲ್ಲಿ ಹೂವು ಸೇರಿದಂತೆ ಎಲ್ಲವೂ ದುಬಾರಿಯಾದರೆ ಗ್ರಾಮೀಣ ಭಾಗದಲ್ಲಿ ಸಾಮೂಹಿಕವಾದ ಆಚರಣೆಗಳು ನಡೆಯುತ್ತದೆ.

Advertisement

ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಣೆ ನಡೆಸಲು  ಬೆಂಗಳೂರಿನ ಕೆ ಆರ್ ಮಾರುಕಟ್ಟೆ, ಮಲ್ಲೇಶ್ವರ, ಯಶವಂತಪುರ, ವಿಜಯನಗರ, ಗಾಂಧಿಬಜಾರ್, ಜಯನಗರದಲ್ಲಿ ವ್ಯಾಪಾರ ವಹಿವಾಟು ಬಹಳ ಜೋರಾಗಿದೆ. ಹೂವು, ಹಣ್ಣು, ತರಕಾರಿ, ಬೂದುಗುಂಬಳ, ಬೆಲೆ ಬಹಳ ಹೆಚ್ಚಾಗಿದ್ದು  ಜನರು  ಅನಿವಾರ್ಯವಾಗಿ ಹೇಳಿದಷ್ಟು ಹಣ ನೀಡಿ ಕೊಂಡುಕೊಳ್ಳುತ್ತಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಹೂವಿನ ದರ ಏರಿಕೆಯಾಗಿದೆ. ಕೆ.ಆರ್. ಮಾರುಕಟ್ಟೆಯಲ್ಲಿ ಸೇವಂತಿಗೆ ಹೂವು ಕೆ.ಜಿ.ಗೆ 150-300 ರೂ. ಚೆಂಡುಹೂವು ಕೆಜಿಗೆ 80 ರಿಂದ 120 ರೂ. ಕನಕಾಂಬರ 700 ರೂ. ಕಾಕಡ 700, ಮಲ್ಲಿಗೆ ಮೊಗ್ಗು 600 ರೂ. ಸುಗಂಧರಾಜ ಕೆಜಿ 500 ರೂಪಾಯಿಗೆ ತಲುಪಿದೆ.  ಕಡ್ಲೆಪುರಿ ಲೀಟರ್ ಗೆ, 30/40 ರೂಪಾಯಿ , ಬಾಳೆಕಂಬ 100 ರೂಪಾಯಿ, ಮಾವಿನ ತೋರಣ 30 ರೂಪಾಯಿ, ವೀಳ್ಯದೆಲೆ 100 ರೂಪಾಯಿ, ಗರಿಕೆ ಕಟ್ಟು 30 ರುಪಾಯಿಗೆ ವ್ಯಾಪಾರ ನಡೆದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…

1 hour ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು

ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …

2 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನೈನಿಕಾ ಬಿ ಸಿ

ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…

2 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನಯೋನಿಕಾ.ಬಿ.ಸಿ.

ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್‌ ಆನ್ಸ್‌ ಶಾಲೆ ಕಡಬ | -…

2 hours ago

ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ

ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…

4 hours ago

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…

5 hours ago